ಕಾರ ಹುಣ್ಣಿಮೆ ಸಿಂಗಾರಗೊಂಡ ಎತ್ತಿನ ಮೇಲೆ "ಮುಂದಿನ ಸಿಎಂ ಸಿದ್ದರಾಮಯ್ಯ ಬರಹ" | ಜನತಾ ನ್ಯೂಸ್
ಗದಗ: : ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಎತ್ತುಗಳನ್ನು ಸಿಂಗರಿಸಿ ಮೆರವಣಿಗೆ ಮಾಡುವ ಪ್ರತೀತಿ ಇದೆ. ಈ ಬಾರಿ ಕೂಡ ಸರಳವಾಗಿ ಗ್ರಾಮಸ್ಥರು ಕಾರ ಹುಣ್ಣಿಮೆ ಆಚರಿಸಿದ್ದಾರೆ.
ಕಾರ ಹುಣ್ಣಿಮೆ ದಿನ ಎತ್ತುಗಳನ್ನ ಸಿಂಗರಿಸಿ ಮೆರವಣಿಗೆಗೆ ಸಿದ್ಧಗೊಳಿಸಿದ್ದ ಎತ್ತಿನ ಮೇಲೆ ಮುಂದಿನ ಸಿಎಂ ಸಿದ್ದರಾಮಯ್ಯ ಎನ್ನುವ ಬರವಣಿಗೆ ಕಾಣಿಸಿಕೊಂಡಿದೆ.
ಮುಂದಿನ ಸಿಎಂ ಕ್ಯಾಪೇನ್ ನ ಎತ್ತಿನ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
RELATED TOPICS:
English summary :Gadag