Wed,Apr24,2024
ಕನ್ನಡ / English

ನಮ್ಮ ಪಕ್ಷಕ್ಕೆ ಚೂರಿ ಹಾಕಿ, ಜೆಡಿಎಸ್ ಪಕ್ಷವನ್ನ ಮುಗಿಸಲೆ‌ಬೇಕೆಂದು ಹೊರಟಿದ್ದ ನಾಯಕರ ಪಾಪದಕೊಡ ತುಂಬಿದೆ: ಹೆಚ್​​ಡಿಕೆ | ಜನತಾ ನ್ಯೂಸ್

29 Jun 2021
1636

ರಾಮನಗರ : ಜೆಡಿಎಸ್ ಪಕ್ಷವನ್ನು ಮುಗಿಸಲೇಬೇಕೆಂದು ಹೊರಟಂತ ನಾಯಕರ ಪಾಪದ ಕೊಡ ತುಂಬಿದೆ. ನಮ್ಮ ಪಕ್ಷಕ್ಕೆ ಚೂರಿ ಹಾಕಿ ಹೋಗಿದ್ದಾರಲ್ಲಾ ಅವರ ಪಾಪದ ಕೊಡ ತುಂಬಿದೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಜೆಡಿಎಸ್ ವರಿಷ್ಠ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ.

ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಕಾಂಗ್ರೆಸ್ ಪಕ್ಷದಲ್ಲಿ ವಲಸೆ ಹಾಗೂ ಮೂಲ ಎಂಬ ಜಗಳ ಇಲ್ಲಿಗೆ ನಿಲ್ಲೊದಿಲ್ಲಾ. ಇದೀಗ ರಾಜ್ಯ ಕಾಂಗ್ರೆಸ್ ನಲ್ಲಿ ಪ್ರಾರಂಭವಾಗಿದೆ. ಜೆಡಿಎಸ್ ಪಕ್ಷವನ್ನ ಮುಗಿಸಲೆ‌ಬೇಕೆಂದು ಹೊರಟ ನಾಯಕರ ಪಾಪದಕೊಡ ತುಂಬಿದೆ. ನಮ್ಮ ಪಕ್ಷಕ್ಕೆ ಚೂರಿ ಹಾಕಿ ಹೋಗಿದ್ದರಲ್ಲಾ ಅವರ ಪಾಪದ ಕೊಡ ತುಂಬಿದೆ ಎಂಬುದಾಗಿ ಹೇಳುವ ಮೂಲಕ, ಮಾಜಿ ಸಿಎಂ ಸಿದ್ದರಾಮಯ್ಯ ಹೆಸರಳೇದೆ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಇವರಿಗೆಲ್ಲಾ ರಾಜ್ಯದ ಜನತೆ ಪಾಠ ಕಲಿಸುವ ಸಮಯ ದೂರ ಇಲ್ಲ. ಮುಂದಿನ ಚುನಾವಣೆಯಲ್ಲಿ ಜನರು ಬುದ್ಧಿ ಕಲಿಸಲಿದ್ದಾರೆ. ಅಲ್ಲಿಯವರೆಗೆ ಕಾದು ನೋಡಬೇಕೆ ಎಂಬುದಾಗಿ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕರ್ನಾಟಕ- ಕೇರಳ ಗಡಿ ಭಾಗದ ಗ್ರಾಮಗಳ ಹೆಸರು ಬದಲಾವಣೆ ಟ್ವೀಟ್ ಮಾಡಿ ಗಮನಸೆಳೆದಿದ್ದೇನೆ. ಕೇರಳ‌ ಮುಖ್ಯಮಂತ್ರಿಗೆ ನಮ್ಮ ಸಿಎಂ ಪತ್ರ ಬರೆದಿದ್ದಾರೆ. ನಾನು ಸಹ ಈ ಬಗ್ಗೆ ಪತ್ರವನ್ನು ಬರೆದಿದ್ದೇನೆ. ಅವರು ಆ ರೀತಿಯ ಬೆಳವಣಿಗೆ ಏನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಕೇರಳ ಸರ್ಕಾರದವರು ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದಾರೆ. ಆದರೆ ಇಂತಹ ವಿಚಾರಗಳು ಬಂದಾಗ ಎಚ್ಚರಿಕೆ ವಹಿಸಬೇಕು. ರಾಜ್ಯ ಸರ್ಕಾರ ನಾಡು, ನುಡಿ, ಜಲದ ವಿಚಾರದಲ್ಲಿ ಎಚ್ಚರಿಕೆಯಿಂದ ಇರಬೇಕು.

RELATED TOPICS:
English summary :HD Kumaraswamy

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...