Fri,Apr26,2024
ಕನ್ನಡ / English

ಪೈಪಿನೊಳಗೆ ಸಿಕ್ಕಿಕೊಂಡ ರೈತ, ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ | ಜನತಾ ನ್ಯೂಸ್

05 Jul 2021
2111

ರಾಮನಗರ : ರೈತ ಒಂದು ಜಮೀನಿನಿಂದ ಇನ್ನೊಂದು ಜಮೀನಿಗೆ ಬೋರ್ವೆಲ್ ಪೈಪ್ ಅಳವಡಿಸಲು ಪೈಪ್ ಲೈನ್ ಒಳಗೆ ಹೋಗಿದ್ದ. ಸುಮಾರು 200 ಅಡಿ ಉದ್ದ ಇದ್ದ ಪೈಪ್ ಲೈನ್ ನಲ್ಲಿ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಸಿಲುಕೊಂಡಿದ್ದ.

ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಆತನನ್ನು ರಕ್ಷಿಸುವ ಮೊದಲು ಸುಮಾರು ಎರಡು ಗಂಟೆಗಳ ಕಾಲ ಅದೇ ಪೈಪ್‌ಲೈನ್ ನಲ್ಲಿ ಸಿಲುಕಿದ್ದ ಘಟನೆ ರಾಮನಗರ ತಾಲ್ಲೂಕಿನ ಸಿಂಗ್ರಿಬೋವಿದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಸುಮಾರು 200 ಅಡಿ ಉದ್ದ ಇರುವ ಪೈಪ್ ಲೈನ್ ಒಳಭಾಗದಲ್ಲಿ ರೈತ ಗೋವಿಂದರಾಜು ಎಂಬುವವರು ಸಿಲುಕಿದ್ದರು. ಸಿಂಗ್ರಿಬೋವಿದೊಡ್ಡಿ ಗ್ರಾಮದ ರೈತ ಗೋವಿಂದರಾಜು ಪೈಪ್ ಲೈನ್ ನಲ್ಲಿ ಸಿಲುಕಿದ ವ್ಯಕ್ತಿ. ಜಮೀನಿಗೆ ನೀರಿನ ಪೈಪ್ ಅಳವಡಿಸಲು ಪೈಪ್ ಲೌನ್ ಒಳಭಾಗಕ್ಕೆ ರಾಜಣ್ಣ ಹೋಗಿದ್ದರು.

ಪೈಪ್‌ಲೈನ್‌ನಿಂದ ತನ್ನ ಭೂಮಿಗೆ ನೀರಿನ ಸಂಪರ್ಕವನ್ನು ಪಡೆಯಲು, ರಾಜಣ್ಣ ಬೆಳಿಗ್ಗೆ 11 ರ ಸುಮಾರಿಗೆ ಪೈಪ್‌ಲೈನ್‌ ಪ್ರವೇಶಿಸಿ ಸುಮಾರು 200 ಅಡಿ ದಾಟಿದ್ದರು. ಮಣ್ಣಿನ ರಾಶಿಯು ಪೈಪ್‌ಲೈನ್ ಅನ್ನು ಮುಚ್ಚಿದ್ದರಿಂದ ಅವರು ಅದರ ಮೂಲಕ ಹಾದುಹೋಗಲು ಪ್ರಯತ್ನಿದ್ದಾರೆ. ಆಗ ಒಳಗೇ ಸಿಲುಕಿದ್ದಾರೆ.

ಈ ವೇಳೆ ಮಧ್ಯಭಾಗದಲ್ಲಿ ರೈತ ರಾಜಣ್ಣ ಸಿಲುಕಿಕೊಂಡಿದ್ದರು. ಬೈಪಾಸ್ ರಸ್ತೆಯ ಕೆಳಭಾಗದಲ್ಲಿ ಪೈಪ್ ಲೈನ್ ಆಳವಡಿಸಲಾಗಿತ್ತು. ಸತತ ಎರಡು ಗಂಟೆಗೂ ಹೆಚ್ಚು ಕಾಲ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯ ತೊಡಗಿಕೊಂಡು ರೈತ ರಾಜಣ್ಣನನ್ನ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಎರಡು ಗಂಟೆಗಳ ಕಾಲ ಮಣ್ಣಿನಲ್ಲಿ ಸಿಲುಕಿ ರೈತ ರಾಜಣ್ಣ ಪವಾಡ ಸದೃಶ್ಯದಲ್ಲಿ ಬದುಕಿಬಂದಿದ್ದಾರೆ.

ಗೋವಿಂದರಾಜು ರಾಜಣ್ಣ ಅವರ ಜಮೀನು ಬೆಂಗಳೂರು ಮತ್ತು ಮೈಸೂರು ನಡುವೆ ನಡೆಯುತ್ತಿರುವ ಎಕ್ಸ್‌ಪ್ರೆಸ್ ಹೆದ್ದಾರಿಯ ಭಾಗವಾಗಿ ನಿರ್ಮಿಸಲಾದ ಬೈಪಾಸ್ ರಸ್ತೆಯ ಎರಡೂ ಬದಿಗಳಲ್ಲಿದೆ. ಅಗ್ನಿಶಾಮಕ ಮತ್ತು ತುರ್ತು ಸೇವಾ ವಿಭಾಗದ ಅಧಿಕಾರಿಯೊಬ್ಬರು ರಾಜಣ್ಣನ ಭೂಮಿಗೆ ನೀರು ಸಂಪರ್ಕಿಸುವ ಪೈಪ್‌ಲೈನ್‌ಗಳನ್ನು ಹಾಕಲಾಗಿದೆ ಎಂದು ಹೇಳಿದರು.

RELATED TOPICS:
English summary :Ramanagar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...