Thu,Apr18,2024
ಕನ್ನಡ / English

ಶಿವಲಿಂಗ ಆಕಾರದ ರುದ್ರಾಕ್ಷ್-ಅಂತರರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ | ಜನತಾ ನ್ಯೂಸ್

15 Jul 2021
1679

ವಾರಾಣಸಿ : ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯಾಧುನಿಕ ಸ್ಟೇಟ್-ಆಫ್-ಆರ್ಟ್ ಸಮಾವೇಶ ಕೇಂದ್ರವನ್ನು ಇಂದು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ತಮ್ಮ ಸಂಸದೀಯ ಕ್ಷೇತ್ರವಾದ ವಾರಣಾಸಿಯನ್ನು ಸಮ್ಮೇಳನಗಳಿಗೆ ಆಕರ್ಷಕ ತಾಣವನ್ನಾಗಿ ಮಾಡಲಿದೆ ಮತ್ತು ಪ್ರವಾಸಿಗರು ಮತ್ತು ಉದ್ಯಮಿಗಳನ್ನು ನಗರಕ್ಕೆ ಎಳೆದು ತರಲಿದೆ, ಎಂದು ಅವರು ಹೇಳಿದ್ದಾರೆ.

"ರುದ್ರಾಕ್ಷ್" ಎಂದು ಹೆಸರಿಸಲಾಗಿರುವ ಅಂತರರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರವು ಪ್ರಾಚೀನ ನಗರದ ಸಾಂಸ್ಕೃತಿಕ ಶ್ರೀಮಂತಿಕೆಯ ಒಂದು ನೋಟವನ್ನು ನೀಡುತ್ತದೆ.

ಈ ಕೇಂದ್ರದ ಚಿತ್ರಣವನ್ನು ಹಂಚಿಕೊಂಡಿರುವ ಪ್ರಧಾನಿ ಮೋದಿ, ವಾರಣಾಸಿಯಲ್ಲಿ ರುದ್ರಾಕ್ಷ್ ಎಂಬ ಸಮಾವೇಶ ಕೇಂದ್ರವನ್ನು ಉದ್ಘಾಟಿಸುತ್ತಿರುವುದು ನನಗೆ ಖುಷಿ ತಂದಿದೆ. ಜಪಾನಿನ ನೆರವಿನೊಂದಿಗೆ ನಿರ್ಮಿಸಲಾಗಿರುವ ಈ ಅತ್ಯಾಧುನಿಕ ಕೇಂದ್ರವು ವಾರಣಾಸಿಯನ್ನು ಸಮ್ಮೇಳನಗಳಿಗೆ ಆಕರ್ಷಕ ತಾಣವನ್ನಾಗಿ ಮಾಡುತ್ತದೆ ಇದರಿಂದ ನಗರಕ್ಕೆ ಹೆಚ್ಚಿನ ಪ್ರವಾಸಿಗರು ಮತ್ತು ಉದ್ಯಮಿಗಳನ್ನು ಸೆಳೆಯುತ್ತದೆ, ಎಂದು ತಮ್ಮ ಸಾಮಾಜಿಕ ಮದ್ಯಮಗಳಲ್ಲಿ ಪ್ರಕಟಿಸಿದ್ದಾರೆ.

ಕೇಂದ್ರದಲ್ಲಿ 108 ರುದ್ರಾಕ್ಷವನ್ನು ಸ್ಥಾಪಿಸಲಾಗಿದೆ, ಇದರ ಮೇಲ್ಛಾವಣಿಯು ಶಿವಲಿಂಗವನ್ನು ಹೋಲುತ್ತದೆ, ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಕಟ್ಟಡದಾದ್ಯಂತ ಎಲ್ಇಡಿ ದೀಪಗಳನ್ನು ಅಳವಡಿಸಲಾಗಿದೆ .

"ಈಗ ಕಾಶಿಯನ್ನು ಕಳೆದ 7 ವರ್ಷಗಳಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಂದ ಅಲಂಕರಿಸಲಾಗುತ್ತಿದೆ, ರುದ್ರಾಕ್ಷಾ ಇಲ್ಲದೆ ಈ ಅಲಂಕರಣವನ್ನು ಹೇಗೆ ಪೂರ್ಣಗೊಳಿಸಬಹುದು? ಈಗ ಕಾಶಿ ಈ ರುದ್ರಾಕ್ಷವನ್ನು ಧರಿಸಿದ್ದರಿಂದ, ಕಾಶಿಯ ಅಭಿವೃದ್ಧಿ ಹೆಚ್ಚು ಹೊಳೆಯುತ್ತದೆ, ಮತ್ತು ಕಾಶಿಯ ಸೌಂದರ್ಯವು ಹೆಚ್ಚಾಗುತ್ತದೆ, ಎಂದು ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಹೇಳಿದರು.

"ನಾನು ಇಂದು ಉಲ್ಲೇಖಿಸಲು ಮರೆಯಲಾಗದ ಇನ್ನೊಬ್ಬ ವ್ಯಕ್ತಿ ಇದ್ದಾನೆ. ಜಪಾನ್‌ನ ನನ್ನ ಇನ್ನೊಬ್ಬ ಸ್ನೇಹಿತ - ಶಿಂಜೊ ಅಬೆ. ಅವರು ಕಾಶಿಗೆ ಪ್ರಧಾನ ಮಂತ್ರಿಯಾಗಿ ಬಂದಾಗ, ರುದ್ರಾಕ್ಷರ ವಿಚಾರದ ಕುರಿತು ನಾನು ಅವರೊಂದಿಗೆ ಚರ್ಚಿಸಿದೆ. ಅವರು ತಕ್ಷಣವೇ ತಮ್ಮ ಅಧಿಕಾರಿಗಳಿಗೆ ಈ ಯೋಜನೆಯಲ್ಲಿ ಕೆಲಸ ಮಾಡಲು ಸೂಚನೆ ನೀಡಿದ್ದರು" ಎಂದು ಪ್ರಧಾನಿ ಮೋದಿ ನೆನೆದಿದ್ದಾರೆ.

RELATED TOPICS:
English summary :Rudraksha : PM Modi inaugurates international cooperative and convention center

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...