Thu,Apr25,2024
ಕನ್ನಡ / English

ಅತ್ಯಾದುನಿಕ ಮ್ಯಾನ್-ಪೋರ್ಟಬಲ್ ಆಂಟಿ-ಟ್ಯಾಂಕ್ ಗೈಡೆಡ್ ಕ್ಷಿಪಣಿ ಯಶಸ್ವಿ ಪರೀಕ್ಷಿಸಿದ ಡಿಆರ್‌ಡಿಒ | ಜನತಾ ನ್ಯೂಸ್

21 Jul 2021
2570

ನವದೆಹಲಿ : ಆತ್ಮನಿರ್ಭರ ಭಾರತ್ ಮತ್ತು ಭಾರತೀಯ ಸೈನ್ಯವನ್ನು ಬಲಪಡಿಸುವ ಪ್ರಮುಖ ಉತ್ತೇಜನದಲ್ಲಿ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕಡಿಮೆ ತೂಕದ, ಉಡಾಯಿಸಿ ಮತ್ತು ನಿಶ್ಚಿಂತೆಯಿಂದಿರಿ, ಮಾನವ ಹೊತ್ತೊಯ್ಯಬಲ್ಲ ಆಂಟಿ-ಟ್ಯಾಂಕ್ ಗೈಡೆಡ್ ಕ್ಷಿಪಣಿಯನ್ನು(ಎಂಪಿಎಟಿಜಿಎಂ) ಯಶಸ್ವಿಯಾಗಿ ಪರೀಕ್ಷಿಸಿಸಿರುವುದಾಗಿ ಡಿಆರ್‌ಡಿಒ ಪ್ರಕಟಿಸಿದೆ.


The missile was launched from a man-portable launcher integrated with thermal site & the target was mimicking a tank. The missile hit the target in direct attack mode & destroyed it with precision. The test has validated the minimum range successfully: DRDO
ಕ್ಷಿಪಣಿಯನ್ನು ಥರ್ಮಲ್ ದೃಶ್ಯಗಳೊಂದಿಗೆ ಸಂಯೋಜಿಸಲಾದ ಮ್ಯಾನ್-ಪೋರ್ಟಬಲ್(ಮಾನವ ಹೊತ್ತೊಯ್ಯಬಲ್ಲ) ಲಾಂಚರ್ ನಿಂದ ಟ್ಯಾಂಕರ್ ನ್ನು ಹೋಲುವ ಗುರಿಯೊಂದಿಗೆ ಉಡಾಯಿಸಲಾಗಿದೆ. ಕೆಲವೇ ಕ್ಷಣಗಳಲ್ಲಿ, ಕ್ಷಿಪಣಿ ನೇರ ದಾಳಿಯ ಮೋಡ್‌ ನಲ್ಲಿ ಗುರಿಯನ್ನು ಹೊಡೆದಿದೆ ಮತ್ತು ಅದನ್ನು ನಿಖರವಾಗಿ ನಾಶಪಡಿಸಿತು. ಪರೀಕ್ಷೆಯು ಕನಿಷ್ಠ ಶ್ರೇಣಿಯನ್ನು ಯಶಸ್ವಿಯಾಗಿ ಮೌಲ್ಯೀಕರಿಸಿದೆ, ಎಂದು ಡಿಆರ್‌ಡಿಒ ಹೇಳಿದೆ.

ಈ ಮಿಷನ್ ನ ಎಲ್ಲಾ ಉದ್ದೇಶಗಳನ್ನು ಯಶಸ್ವಿಯಾಗಿ ಪೂರೈಸಲಾಯಿತು. ಕ್ಷಿಪಣಿಯನ್ನು(ಮ್ಯಾನ್-ಪೋರ್ಟಬಲ್ ಆಂಟಿ-ಟ್ಯಾಂಕ್ ಗೈಡೆಡ್ ಕ್ಷಿಪಣಿ) ಈಗಾಗಲೇ ಗರಿಷ್ಠ ಶ್ರೇಣಿಗಾಗಿ ಯಶಸ್ವಿಯಾಗಿ ಹಾರಾಟಕ್ಕಾಗಿ ಪರೀಕ್ಷಿಸಲಾಗಿದೆ. ಈ ಕ್ಷಿಪಣಿಯನ್ನು ಅತ್ಯಾಧುನಿಕ ಮಿನಿಯಟೈರೈಸ್ಡ್ ಇನ್ಫ್ರಾರೆಡ್ ಇಮೇಜಿಂಗ್ ಸೀಕರ್ ಜೊತೆಗೆ ಸುಧಾರಿತ ಏವಿಯಾನಿಕ್ಸ್‌ನೊಂದಿಗೆ ಸಂಯೋಜಿಸಲಾಗಿದೆ, ಎಂದು ಡಿಆರ್‌ಡಿಒ ಹೇಳಿರುವುದಾಗಿ ಎಏನ್ಐ ವರದಿ ಮಾಡಿದೆ.

RELATED TOPICS:
English summary :DRDO successfully test fired advanced Man-Portable Anti-Tank Guided Missile

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...