ಗಂಡ ಹೆಂಡತಿ ನಡುವೆ ಜಗಳ ಬಿಡಿಸಲು ಬಂದ ಬಾಮೈದುನನ ಕೈ ಕತ್ತರಿಸಿ ಠಾಣೆಗೆ ತಂದ ಬಾವ! | ಜನತಾ ನ್ಯೂಸ್
ಮೈಸೂರು : ಗಂಡ ಹೆಂಡತಿ ನಡುವೆ ಗಲಾಟೆಯಾಗಿದ್ದ ಬಾಮೈದ ಬಾವನನ್ನೇ ಕೊಂದು ಹಾಕಿದ ಘಟನೆ ಮೈಸೂರಿನ ಗೌಸಿಯಾನಗರದಲ್ಲಿ ನಡೆದಿದೆ. ಮೈಸೂರಿನ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಗೌಸಿಯಾನಗರದಲ್ಲಿ ಈ ಬೆಚ್ಚಿಬೀಳಿಸುವ ಘಟನೆ ನಡೆದಿದೆ.
ಮಹಮದ್ ಸರಾನ್ (27) ಕೊಲೆಯಾದವನು. ಕಳೆದ ಐದು ತಿಂಗಳ ಹಿಂದೆಯಷ್ಟೇ ಮಹಮ್ಮದ್ ಸರಾನ್ ಮತ್ತು ರುಬೀನಾ ಮದುವೆಯಾಗಿದ್ದರು. ಇವರಿಬ್ಬರ ನಡುವೆ ಯಾವುದೋ ಕಾರಣಕ್ಕೆ ಜಗಳವಾಗಿದೆ. ಈ ಸಂದರ್ಭದಲ್ಲಿ ಬಾಮೈದ ಸರಾನ್ (27) ಮತ್ತು ಇತರರು ಜಗಳ ಬಿಡಿಸಲು ಹೋಗಿದ್ದಾರೆ.
ಬಾಮೈದ ಕದೀರ್ ತನ್ನ ಬಾವನ ಕೈ ಕತ್ತರಿಸಿ ಪೊಲೀಸ್ ಠಾಣೆಗೆ ತಂದಿದ್ದಾನೆ. ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
English summary :Mysuru