Thu,Apr25,2024
ಕನ್ನಡ / English

ಮಹಾರಾಷ್ಟ್ರ ಸಿಎಂ ಠಾಕ್ರೆ ವಿರುದ್ಧ ಹೇಳಿಕೆ : ಕೇಂದ್ರ ಸಚಿವರ ಬಂಧಿಸಿದ ಮಹಾರಾಷ್ಟ್ರ ಪೋಲಿಸ್ | ಜನತಾ ನ್ಯೂಸ್

24 Aug 2021
3078

ಮುಂಬೈ : ಮಹಾರಾಷ್ಟ್ರ ಪ್ರವಾಸದಲ್ಲಿರುವ ಕೇಂದ್ರ ಸಚಿವ ನಾರಾಯಣ ರಾಣೆಯವರನ್ನು ಮಂಗಳವಾರ ಮಧ್ಯಾಹ್ನ 2.25 ರ ಸುಮಾರಿಗೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕಪಾಳ ಮೋಕ್ಷ ಮಾಡುವ ಕುರಿತು ಹೇಳಿಕೆ ನೀಡಿದ್ದಕ್ಕೆ ಕೇಂದ್ರ ಸಚಿವರ ಬಂಧನ ಮಾಡಲಾಗಿದೆ.

ಕೇಂದ್ರ ಮಂತ್ರಿ ರಾಣೆಯವರು ಪ್ರಸ್ತುತ ಮುಂಬೈನಿಂದ ಸಿಂಧುದುರ್ಗದವರೆಗೆ ಬಿಜೆಪಿಯ "ಜನ್ ಆಶೀರ್ವಾದ್ ಯಾತ್ರೆ"ಗಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದು, ಸೋಮವಾರ ರಾತ್ರಿ ರತ್ನಗಿರಿ ಜಿಲ್ಲೆಯ ಚಿಪ್ಲುನ್‌ನಲ್ಲಿ ನಡೆದ ರ್ಯಾಲಿಯಲ್ಲಿ ಈ ಹೇಳಿಕೆ ನೀಡಿದ್ದಾರೆ. ಠಾಕ್ರೆ ಅವರು ಆಗಸ್ಟ್ 15ರಂದು ರಾಜ್ಯದ ಜನರನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಸ್ವಾತಂತ್ರ್ಯದ ವರ್ಷವನ್ನು ಮರೆತಿದ್ದಾರೆ ಮತ್ತು ಭಾಷಣದ ಸಮಯದಲ್ಲಿ ಅವರ ಸಹಾಯಕರೊಂದಿಗೆ ವಿವರಗಳನ್ನು ಪರಿಶೀಲಿಸಬೇಕಾಯಿತು, ಎಂದು ಬಿಜೆಪಿ ನಾಯಕ ಟೀಕಿಸಿದ್ದಾರೆ.

ನಾಸಿಕ್ ಪೊಲೀಸ್ ಆಯುಕ್ತ ದೀಪಕ್ ಪಾಂಡೆ, ಕೇಂದ್ರ ಸಚಿವರ ವಿರುದ್ಧ ಎಫ್ಐಆರ್ ದಾಖಲಿಸಿದ ನಂತರ ಆವರನ್ನು ತಕ್ಷಣ ಬಂಧಿಸಲು ಆದೇಶಿಸಿದ್ದಾರೆ. ಕರಾವಳಿಯ ರತ್ನಗಿರಿ ಜಿಲ್ಲೆಯಲ್ಲಿ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು, ಆ ಸಂದರ್ಭದಲ್ಲಿ, ಅವರು ಜನ ಆಶೀರ್ವಾದ ಯಾತ್ರೆಯ ಭಾಗವಹಿಸುತ್ತಿದ್ದರು, ಎನ್ನಲಾಗಿದೆ.

ರಾಣೆ ಬಂಧನಕ್ಕೆ ಪ್ರತಿಕ್ರಿಯಿಸಿರುವ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, "ಕೇಂದ್ರ ಸಚಿವ ನಾರಾಯಣ್ ರಾಣೆ ಜಿಯವರನ್ನು ಮಹಾರಾಷ್ಟ್ರ ಸರ್ಕಾರ ಬಂಧಿಸಿರುವುದು ಸಾಂವಿಧಾನಿಕ ಮೌಲ್ಯಗಳ ಉಲ್ಲಂಘನೆಯಾಗಿದೆ", ಎಂದು ತಿಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ರಾಣೆ ಬಂಧನಕ್ಕೆ ಪ್ರತಿಕ್ರಿಯಿಸಿರುವ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, "ಕೇಂದ್ರ ಸಚಿವ ನಾರಾಯಣ್ ರಾಣೆ ಜಿಯವರನ್ನು ಮಹಾರಾಷ್ಟ್ರ ಸರ್ಕಾರ ಬಂಧಿಸಿರುವುದು ಸಾಂವಿಧಾನಿಕ ಮೌಲ್ಯಗಳ ಉಲ್ಲಂಘನೆಯಾಗಿದೆ, ಅಂತಹ ಕ್ರಮಗಳಿಂದ ನಾವು ಹೆದರುವುದಿಲ್ಲ ಅಥವಾ ಬಗ್ಗುವುದಿಲ್ಲ. ಜನ-ಆಶೀರ್ವಾದ ಯಾತ್ರೆಯಲ್ಲಿ ಬಿಜೆಪಿ ಪಡೆಯುತ್ತಿರುವ ಅಪಾರ ಬೆಂಬಲದಿಂದ ಈ ಜನರು ಗಲಿಬಿಲಿಗೀಡಾಗಿದ್ದಾರೆ. ನಾವು ಪ್ರಜಾಸತ್ತಾತ್ಮಕವಾಗಿ ಹೋರಾಟ ಮುಂದುವರಿಸುತ್ತೇವೆ, ಪ್ರಯಾಣ ಮುಂದುವರಿಯುತ್ತದೆ", ಎಂದು ಟ್ವೀಟ್ ಮಾಡಿದ್ದಾರೆ.

RELATED TOPICS:
English summary :Statement against Maharashtra CM Thackeray : Maharashtra police arrests Union Minister

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...