ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಆ.30 ರಂದು ನಗರದಲ್ಲಿ ಮಾಂಸ ಮಾರಾಟ ನಿಷೇಧ | ಜನತಾ ನ್ಯೂಸ್
ಬೆಂಗಳೂರು : ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಆಗಸ್ಟ್ 30ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟಕ್ಕೆ ಬಿಬಿಎಂಪಿ ನಿಷೇಧ ಹೇರಿದೆ.
ಪಾಲಿಕೆಯ ಆದೇಶದಂತೆ ನಗರದಲ್ಲಿರುವ ಎಲ್ಲಾ ಮಾಂಸದ ಅಂಗಡಿಗಳು ಸೋಮವಾರ ಬಂದ್ ಆಗಿರಲಿವೆ. ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸೋಮವಾರ ಆಚರಿಸಲಾಗುತ್ತಿದ್ದು, ಈಗಾಗಲೇ ಬೆಂಗಳೂರು ನಗರದ ನಾನಾ ದೇವಾಲಯಗಳಲ್ಲಿ ಸಿದ್ಧತೆಗಳು ಆರಂಭವಾಗಿವೆ.
RELATED TOPICS:
English summary :Bangalore