Thu,Mar28,2024
ಕನ್ನಡ / English

ಮತ್ತೆ ಹೆಚ್ಚಳವಾಯ್ತು ಅಡುಗೆ ಅನಿಲಗಳ ಬೆಲೆ : ಎಲ್‌ಪಿಜಿ ಸಿಲಿಂಡರ್‌ಗಳು ಮತ್ತೆ ರೂ.25 ದುಬಾರಿ | ಜನತಾ ನ್ಯೂಸ್

01 Sep 2021
1551

ನವದೆಹಲಿ : ಪೆಟ್ರೋಲಿಯಂ ಕಂಪನಿಗಳು ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ರೂ.25/- ಗಳಷ್ಟು ಹೆಚ್ಚಿಸಿದ್ದು, ಹೊಸ ದರ ಇಂದಿನಿಂದ ಜಾರಿಗೆ ಬರಲಿವೆ. ಈ ಮೂಲಕ, ದೆಹಲಿಯಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಸಿಲಿಂಡರ್‌ನ ಬೆಲೆಯನ್ನು ರೂ.884.50 ಏರಿಕೆ ಯಾಗಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. ಹಾಗೆಯೇ, 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯು ರೂ.75 ಗಳಷ್ಟು ಹೆಚ್ಚಾಗಿದೆ, ಇದು ದೆಹಲಿಯಲ್ಲಿ ರೂ.1693 ಅಗಿರಲಿದೆ.

ಜುಲೈನಲ್ಲಿ ಡೊಮೆಸ್ಟಿಕ್ ಸಿಲಿಂಡರ್ ದರ 834 ರೂಪಾಯಿ ಇತ್ತು. ಜನವರಿ 1 ರಿಂದ ಆಗಸ್ಟ್ 17 ಅವಧಿಯಲ್ಲಿ ಅಡುಗೆ ಅನಿಲ ಸಿಲಿಂಡರ್‌ಗಳ ದರ ತಲಾ 165 ರೂಪಾಯಿಯಷ್ಟು ಹೆಚ್ಚಳವಾಗಿದೆ. ಆ.17ರಂದು ಕೂಡ ಸಬ್ಸಿಡಿ ರಹಿತ ಅಡುಗೆ ಅನಿಲ ದರವನ್ನು 25.50 ರೂ ಏರಿಸಲಾಗಿತ್ತು. ಆಗಸ್ಟ್ 1ರಂದು 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನು ಹೆಚ್ಚಿಸಲಾಗಿತ್ತು. ಈಗ 19 ಕೆಜಿ ಸಿಲಿಂಡರ್ ಬೆಲೆ 75 ರೂಪಾಯಿ ಹೆಚ್ಚಾಗಿದೆ.

RELATED TOPICS:
English summary :Hike in cooking gas prices : LPG gas cylinder price increased by Rs.25

ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ
ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ
ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್
ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್
ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್
ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು
ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ
ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ
 ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ
ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ
ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು
ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು
ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ
ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ
ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ
ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ
ಲೈಂಗಿಕ ದೌರ್ಜನ್ಯ : ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು
ಲೈಂಗಿಕ ದೌರ್ಜನ್ಯ : ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು

ನ್ಯೂಸ್ MORE NEWS...