Fri,Apr26,2024
ಕನ್ನಡ / English

ಲಾಟರಿ ಮೂಲಕ ಇಬ್ಬರ ಪ್ರೇಯಸಿಯರಲ್ಲಿ ಒಬ್ಬಳ ಆಯ್ಕೆ! | ಜನತಾ ನ್ಯೂಸ್

05 Sep 2021
2773

ಹಾಸನ : ಹಾಸನದಲ್ಲೊಂದು ವಿಚಿತ್ರ ಪ್ರೇಮ ಪ್ರಕರಣ ಬೆಳಕಿಗೆ ಬಂದಿದೆ. ಯಾರಿಗೂ ಗೊತ್ತಾಗದಂತೆ ಇಬ್ಬರು ಯುವತಿಯರನ್ನು ಪ್ರೀತಿಸಿದ್ದ ಯುವಕ ಕೊನೆಗೆ ಇಬ್ಬರ ಕೈಗೂ ಸಿಕ್ಕಿಬಿದ್ದು ಪೆಚಾಟಕ್ಕೆ ಸಿಲುಕಿದ್ದಲ್ಲದೆ, ಲಾಟರಿ ಮೂಲಕ ಮದುವೆಯಾಗಲು ಪ್ರೇಯಸಿಯನ್ನು ಆಯ್ಕೆ ಮಾಡಿಕೊಳ್ಳಲು ಮುಂದಾಗಿ ಕೊನೆ ಇನ್ನೇನೋ ಆಗಿ, ಅಂತೂ-ಇಂತೂ ಒಬ್ಬಳ ಜತೆ ಸಪ್ತಪದಿ ತುಳಿದಿರುವ ವಿಚಿತ್ರ ಘಟನೆ ಸಕಲೇಶಪುರ ತಾಲ್ಲೂಕಿನಲ್ಲಿ ನಡೆದಿದೆ.

ಸಕಲೇಶಪುರ ಮೂಲದ ಯುವಕ ಇಬ್ಬರು ಯುವತಿಯರನ್ನು ಪ್ರೀತಿಸುತ್ತಿದ್ದ. ತಾನು ಇಬ್ಬರನ್ನು ಪ್ರೀತಿಸುತ್ತಿರುವ ವಿಚಾರ ತನ್ನ ಪ್ರಿಯತಮೆಯರಿಗೆ ಗೊತ್ತಾಗದ ಹಾಗೆ ಎಚ್ಚರವಹಿಸಿದ್ದಾನೆ.

ಕೊನೆಗೂ ಯುವಕ ಇಬ್ಬರ ಕೈಯಲ್ಲೂ ಸರಿಯಾಗಿ ಸಿಕ್ಕಿಬಿದ್ದ. ಇತ್ತ ಆತನನ್ನು ಬಿಟ್ಟು ಕೊಡಲು ಒಪ್ಪದ ಯುವತಿಯರಿಬ್ಬರು ತನ್ನನ್ನೇ ಮದುವೆಯಾಗುವಂತೆ ದುಂಬಾಲು ಬಿದ್ದಿದರು. ಇದರ ನಡುವೆ ಓರ್ವ ಯುವತಿ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಕೊನೆಗೆ ಕಗ್ಗಾಂಟಾಗಿದ್ದ ತ್ರಿಕೋನ ಪ್ರೇಮ ಕಥೆಯನ್ನು ಬಗೆಹರಿಸಲು ಕುಟುಂಬಸ್ಥರು ಹಾಗೂ ಪರಿಚಯಸ್ಥರು ಮುಂದಾದರು.

ಮಾತುಕತೆ ಮೂಲಕ ಪರಿಹಾರ ಸಿಗದಿದ್ದಾಗ ಲಾಟರಿ ಎತ್ತುವ ಮೂಲಕ ಯುವತಿ ಆಯ್ಕೆಗೆ ಮುಂದಾದರು. ಇಬ್ಬರು ಹುಡುಗಿಯರಲ್ಲಿ ಯಾರ ಹೆಸರು ಬರುತ್ತದೋ ಅವರ ಜತೆ ಮದುವೆ ಎಂದು ನಿರ್ಧಾರ ಮಾಡಿದರು. ಲಾಟರಿ ಎತ್ತಲು ಮುಂದಾಗುತ್ತಿದ್ದಂತೆ ಅದನ್ನು ತಡೆದ ಯುವಕ ವಿಷ ಸೇವಿಸಿದ್ದ ಯುವತಿಯನ್ನೇ ಮದುವೆಯಾಗುವುದಾಗಿ ಹೇಳಿದ.

ಯುವಕನ ಹೇಳಿಕೆಯಿಂದ ಸಿಟ್ಟಿಗೆದ್ದ ಮತ್ತೊರ್ವ ಯುವತಿ, ಆತನ ಕೆನ್ನೆಗೆ ಒಂದು ಬಾರಿಸಿ, ಮುಖಕ್ಕೆ ಹೋದ ಪ್ರಸಂಗ ನಡೆದಿದೆ. ಕೊನೆಗೆ ಹಿರಿಯರೆಲ್ಲೂ ಸೇರಿ ಯುವಕ ಹಾಗೂ ವಿಷ ಸೇವಿಸಿದ್ದ ಯುವತಿಗೆ ಮದುವೆ ಮಾಡಿಸಿದ್ದಾರೆ.

RELATED TOPICS:
English summary :Hasan

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...