Thu,Apr25,2024
ಕನ್ನಡ / English

ನಾನು ಕೊತ್ವಾಲ್ ರಾಮಚಂದ್ರನ ಶಿಷ್ಯ ಎಂದು ಹೆಮ್ಮೆಯಿಂದ ಹೇಳಿಕೊಂಡಿರುವುದು ನಾನಲ್ಲ! | ಜನತಾ ನ್ಯೂಸ್

05 Sep 2021
3290

ಚಿಕ್ಕಮಗಳೂರು : ನನ್ನ ಕಾಲದಲ್ಲಿ ಕೊತ್ವಾಲ್ ರಾಮಚಂದ್ರ ಬದುಕೇ ಇರಲಿಲ್ಲ, ಕೊತ್ವಾಲ್ ರಾಮಚಂದ್ರ ಸತ್ತಾಗ ನಾನು ಪ್ರೈಮರಿ ಸ್ಕೂಲಿನಲ್ಲಿದ್ದೆ. ನಾನು ಅವರ ಶಿಷ್ಯ ಅಂತ ಹೆಮ್ಮೆಯಿಂದ ಹೇಳಿಕೊಂಡದ್ದು ನಾನಲ್ಲ. ಆ ದಿನಗಳು ಪುಸ್ತಕದಲ್ಲಿ ಯಾರು, ಯಾರ ಶಿಷ್ಯರು ಅಂತ ಬರೆದಿದ್ದಾರೆ. ಆ ಪುಸ್ತಕದಲ್ಲಿ ನನ್ನ ಹೆಸರು ಖಂಡಿತವಾಗಿಯೂ ಇಲ್ಲ ಎಂದು ಸಿ.ಟಿ.ರವಿ ಡಿ.ಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದರು.

ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆಗೆ ಸಿ.ಟಿ ರವಿ ಟಾಂಗ್ ಕೊಟ್ಟಿದ್ದಾರೆ. ನನ್ನ ಕಾಲದಲ್ಲಿ ಕೊತ್ವಾಲ್ ರಾಮಚಂದ್ರ ಬದುಕೇ ಇರಲಿಲ್ಲ. ಕೊತ್ವಾಲ್ ರಾಮಚಂದ್ರ ತೀರಿಕೊಂಡಾಗ ನಾನು ಪ್ರೈಮರಿ ಸ್ಕೂಲ್​ನಲ್ಲಿದ್ದೆ. ಆದರೆ ಹೆಮ್ಮೆಯಿಂದ ನಾನು ಅವರ ಶಿಷ್ಯ ಅಂತ ಹೇಳಿಕೊಂಡಿದ್ದು ನಾನಲ್ಲ. ಆ ದಿನಗಳು ಪುಸ್ತಕದಲ್ಲಿ ಯಾರು, ಯಾರ ಶಿಷ್ಯರು ಅಂತ ಬರೆದಿದ್ದಾರೆ.

ಆ ಪುಸ್ತಕದಲ್ಲಿ ನನ್ನ ಹೆಸರು ಖಂಡಿತವಾಗಿಯೂ ಇಲ್ಲ. ರಾಜಕೀಯ ಮಾಡೋದಕ್ಕೆ ಗೂಂಡಾಗಿರಿ ಮೆರಿಟ್ ಅಂತಾ ನಾನು ಭಾವಿಸಿಲ್ಲ. ನಾನು ಚಳುವಳಿ ಮಾಡಿದ್ದೇನೆ, ಆ ಕಾರಣಕ್ಕೆ ಜೈಲಿಗೆ ಹೋಗಿದ್ದೇನೆ. ಭ್ರಷ್ಟಾಚಾರ, ಗುಂಡಾಗಿರಿ ಮಾಡಿ ಜೈಲಿಗೆ ಹೋಗಿಲ್ಲ ಎಂದು ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ.

ನನ್ನ ಮೇಲೆ ತುಂಬಾ ಕೇಸುಗಳು ಬಿದ್ದಿವೆ. ಆ ಎಲ್ಲಾ ಕೇಸುಗಳು ಹೋರಾಟ ಮಾಡಿ ಜೈಲಿಗೆ ಹೋಗಿರುವುದು. ಗೂಂಡಾಗಿರಿ ಮಾಡಿ ಯಾವತ್ತೂ ಜೈಲಿಗೆ ಹೋಗಿಲ್ಲ, ಹೋಗುವುದು ಇಲ್ಲ. ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿಲ್ಲ, ಹೋಗುವುದಿಲ್ಲ ಎಂದು ಬಿಜೆಪಿ ನಾಯಕ ಸಿ.ಟಿ ರವಿ ತಿಳಿಸಿದ್ದಾರೆ.

ಆ ದಿನಗಳು ಪುಸ್ತಕದಲ್ಲಿ ಯಾರು ಯಾರ ಶಿಷ್ಯರು ಎಂದು ಬರೆದಿದ್ದಾರೆ. ಆ ಪುಸ್ತಕದಲ್ಲಿ ನನ್ನ ಹೆಸರಿಲ್ಲ ಎಂದ ಅವರು, ರಾಜಕೀಯ ಮಾಡೋಕೆ ಗೂಂಡಾಗಿರಿ ಮೆರಿಟ್ ಎಂದು ನಾನಂತೂ ಭಾವಿಸಿಲ್ಲ. ನಾನು ಜೈಲಿಗೆ ಹೋಗಿರುವುದು ನಿಜ, ಆದರೆ ಭಷ್ಟಾಚಾರ, ಗೂಂಡಾಗಿರಿ ಮಾಡಿ ಜೈಲಿಗೆ ಹೋಗಿಲ್ಲ. ಸಮಾಜಕ್ಕಾಗಿ ಚಳವಳಿ ಮಾಡಿ ಜೈಲಿ ಹೋಗಿದ್ದೆ. ನನ್ನ ಮೇಲೆ ಅನೇಕ ಕೇಸ್‍ಗಳು ಬಿದ್ದಿವೆ, ಆದರೆ ಅವೆಲ್ಲವೂ ಹೋರಾಟದ ಕಾರಣಕ್ಕೆ ಬಿದ್ದ ಕೇಸ್‍ಗಳೇ ಹೊರತು ಭಷ್ಟಾಚಾರ, ಗೂಂಡಾಗಿರಿ ಕಾರಣಕ್ಕೆ ಬಿದ್ದಿರುವುದಲ್ಲ ಎಂದರು.

RELATED TOPICS:
English summary :CT Ravi

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...