Fri,Apr26,2024
ಕನ್ನಡ / English

ಪಾಕಿಸ್ತಾನ ಅಫ್ಘಾನಿಸ್ತಾನದ ಮಣ್ಣನ್ನು ಭಯೋತ್ಪಾದನೆ ಹರಡಲು ಬಳಸಬಾರದು : ಭಾರತ ಮತ್ತು ರಷ್ಯಾ ಸಮಾಲೋಚನೆ | ಜನತಾ ನ್ಯೂಸ್

09 Sep 2021
2104

ನವದೆಹಲಿ : ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆ ಕುರಿತು ಭಾರತ ಮತ್ತು ರಷ್ಯಾ ಇಂದು ಬುಧವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಮಾಲೋಚನೆ ನಡೆಸಿದೆ.

ಭಾರತೀಯ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಷ್ಯಾದ ಒಕ್ಕೂಟದ ಭದ್ರತಾ ಮಂಡಳಿಯ ಕಾರ್ಯದರ್ಶಿ ಜನರಲ್ ನಿಕೋಲಾಯ್ ಪತ್ರುಶೇವ್ ನೇತೃತ್ವದಲ್ಲಿ ಈ ಮಾತುಕತೆ ನಡೆಯಿತು. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಪ್ರಬಲ ಶಕ್ತಿಯಾಗಿ ಹೊರಹೊಮ್ಮಿದ ನಂತರ ಪತ್ರುಶೇವ್ ಯಾವುದೇ ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದು ಇದೇ ಮೊದಲು ಎಂಬುದು ವಿಶೇಷವಾಗಿದೆ.

ಪಾಕಿಸ್ತಾನವು ತಾಲಿಬಾನ್ ಜೊತೆ ಸಂಪರ್ಕ ಹೊಂದಿರುವುದರಿಂದ ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ಮತ್ತು ಲಷ್ಕರ್-ಇ-ತೊಯ್ಬಾ(ಎಲ್ಇಟಿ) ನಂತಹ ಅಂತರಾಷ್ಟ್ರೀಯ ಭಯೋತ್ಪಾದಕ ಗುಂಪುಗಳಿಗೆ ಬೆಂಬಲ ನೀಡುತ್ತಿರುವುದರಿಂದ ಇಸ್ಲಾಮಾಬಾದ್, ಅಫ್ಘಾನಿಸ್ತಾನದ ಮಣ್ಣನ್ನು ಭಯೋತ್ಪಾದನೆಯನ್ನು ಹರಡಲು ಬಳಸದೇ ಇರುವ "ವಿಶೇಷ ಜವಾಬ್ದಾರಿ"ಯನ್ನು ಹೊಂದಿದೆ, ಎಂದು ಭಾರತ ಸೂಚಿಸಿದೆ.

ಮಾತುಕತೆಯ ವೇಳೆ, ಅಫ್ಘಾನ್ ಅಲ್ಪಸಂಖ್ಯಾತರಾದ ಹಿಂದೂಗಳು ಮತ್ತು ಸಿಖ್ಖರ ಭದ್ರತೆಯ ಬಗ್ಗೆ ಭಾರತವು ಕಳವಳ ವ್ಯಕ್ತಪಡಿಸಿತು. ಆಗಸ್ಟ್ ನಲ್ಲಿ, ಭಾರತವು 500 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಿತು, ಅದರಲ್ಲಿ 200ಕ್ಕೂ ಹೆಚ್ಚು ಜನರು ಅಫ್ಘಾನಿಸ್ತಾನರು, ಮುಖ್ಯವಾಗಿ ಅಲ್ಪಸಂಖ್ಯಾತರಾದ ಹಿಂದುಗಳು ಮತ್ತು ಸಿಖ್ಖರು ಸೇರಿದ್ದಾರೆ.

ಅಫ್ಘಾನಿಸ್ತಾನದಿಂದ ಹೊರಹೊಮ್ಮುತ್ತಿರುವ ಭಯೋತ್ಪಾದನೆಯ ಸಮಸ್ಯೆಯನ್ನು ಭಾರತ ಮತ್ತು ಮಧ್ಯ ಏಷ್ಯಾಕ್ಕೆ ಬೆದರಿಕೆಯಾಗಿ ಉಭಯ ಮುಖಂಡರು ಗಮನಿಸಿದ್ದಾರೆ. ಮೂರು ಮಧ್ಯ ಏಷ್ಯಾದ ರಾಜ್ಯಗಳಾದ ತುರ್ಕಮೆನಿಸ್ತಾನ್, ತಜಕಿಸ್ತಾನ ಮತ್ತು ಉಜ್ಬೇಕಿಸ್ತಾನ್ ಅಫ್ಘಾನಿಸ್ತಾನದೊಂದಿಗೆ ಅಫ್ಘಾನಿಸ್ತಾನ ಗಡಿಯನ್ನು ಹಂಚಿಕೊಳ್ಳುತ್ತವೆ ಮತ್ತು ಪ್ರಸ್ತುತ ಬಿಕ್ಕಟ್ಟು ಅವರ ಮೇಲೂ ಪರಿಣಾಮ ಬೀರಬಹುದಾಗಿದೆ. ಸೋವಿಯತ್ ಸಂಪರ್ಕದಿಂದಾಗಿ ರಷ್ಯಾವು ಪ್ರಮುಖ ಭದ್ರತೆ ಮತ್ತು ಆರ್ಥಿಕ ಪಾಲುದಾರನಾಗಿದ್ದು, ಈ ಮಧ್ಯ ಏಷ್ಯಾದ ದೇಶಗಳೊಂದಿಗೆ ಹೊಸ ದೆಹಲಿ ಮತ್ತು ಮಾಸ್ಕೋ ಎರಡೂ ನಿಕಟ ಸಂಬಂಧಗಳನ್ನು ಹಂಚಿಕೊಂಡಿವೆ.

RELATED TOPICS:
English summary :Pakistan should not use Afghanistan soil to spread terrorism : India & Russia inter-govt consultation

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...