ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಜೀರಿಗೆ ನೀರು ಕುಡಿದರೆ ಆಗುವ ಲಾಭ ಗೊತ್ತೇ? | Janata news

04 Dec 2020
6860
Health Benefits jeera water

ಬೆಂಗಳೂರು : ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿಯುವುದರಿಂದ ಆಗುವ ಲಾಭ ಏನು ಗೊತ್ತಾ? ಜೀರಿಗೆ ಆರೋಗ್ಯವನ್ನು ಸಂರಕ್ಷಿಸುವ ಔಷಧಿ. ಇದರಲ್ಲಿ ಅನಾರೋಗ್ಯವನ್ನ ನಿವಾರಿಸುವ ಔಷಧಿ ಗುಣಗಳು ಇದೆ.

ಮುಂಜಾನೆ ಬರಿ ಹೊಟ್ಟೆಯಲ್ಲಿ ಕುಡಿದರೆ ಎಷ್ಟೋ ಅನಾರೋಗ್ಯ ಸಮಸ್ಯೆಗಳಿಂದ ಮುಕ್ತಿ ಹೊಂದಬಹುದು.
ಒಂದು ಬಟ್ಟಲಲ್ಲಿ ನೀರು ಹಾಕಿ, ನಂತರ ಜೀರಿಗೆ ಹಾಕಿ ಚೆನ್ನಾಗಿ ಕುದಿಸಬೇಕು. ನಂತರ ಅದನ್ನು ಶೋಧಿಸಿಕೊಂಡು ಉಗುರು ಬೆಚ್ಚಗೆ ಇರುವ ಜೀರಿಗೆ ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು.
ಎರಡು ಚಿಕ್ಕ ಚಮಚ ಜೀರಿಗೆ ಬೀಜವನ್ನು ರಾತ್ರಿಯಿಡೀ ಒಂದು ಕಪ್ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆದ್ದ ಬಳಿಕ ಪ್ರಥಮ ಆಹಾರವಾಗಿ ಮಣ್ಣಿನ ಹಳದಿ ಬಣ್ಣಕ್ಕೆ ತಿರುಗಿರುವ ಈ ನೀರನ್ನು ಸೇವಿಸಿ.

janata


- ಕುಡಿದರೆ ದೇಹವು ತಂಪಾಗಿರುತ್ತದೆ ಮತ್ತು ಇದು ದೇಹದಲ್ಲಿ ಉಷ್ಣತೆಯನ್ನು ಕಾಪಾಡಲು ನೆರವಾಗುವುದು. ಇದು ತೂಕ ಇಳಿಸಲು ಕೂಡ ತುಂಬಾ ನೆರವಾಗುವುದು.

- ಜೀರಿಗೆಯು ಆಹಾರದ ನಾರಿನಾಂಶವನ್ನು ಹೊಂದಿದ್ದು, ಜೀರ್ಣಕ್ರಿಯೆಗೆ ಇದು ಸಹಕಾರಿ ಮತ್ತು ಹಲವಾರು ಆರೋಗ್ಯ ಲಾಭಗಳನ್ನು ಇದು ನೀಡುವುದು. ಜೀರಿಗೆ ನೀರನ್ನು ದಿವಸ ಕುಡಿಯೋದರಿಂದ ಜೀರ್ಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೋಗುತ್ತವೆ. ಜೀರ್ಣಕೋಶ ಶುಭ್ರವಾಗುತ್ತದೆ. ಮಲಭಾದೆ ಸಮಸ್ಯೆ, ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತದೆ.

- ಕಬ್ಬಿನಾಂಶ ಮತ್ತು ಆಹಾರದ ನಾರಿನಾಂಶವನ್ನು ಹೊಂದಿರುವಂತಹ ಜೀರಿಗೆಯು ಜೀರ್ಣಕ್ರಿಯೆ ವ್ಯವಸ್ಥೆಯನ್ನು ಆರೋಗ್ಯವಾಗಿಡುವುದರ ಜತೆಗೆ ಪ್ರತಿರೋಧಕ ಶಕ್ತಿ ವೃದ್ಧಿಸುವುದು.

- ಜೀರಿಗೆಯು ಚಯಾಪಚಯವನ್ನು ಹೆಚ್ಚಿಸಿ ಕ್ಯಾಲರಿ ದಹಿಸುವಂತೆ ಮಾಡುವುದು ಮತ್ತು ವೇಗವಾಗಿ ತೂಕ ಇಳಿಸಲು ಇದು ಸಹಕಾರಿ ಆಗಿರುವುದು.

janata


- ಡಯಾಬಿಟಿಸ್ ಇರುವ ವ್ಯಕ್ತಿಗಳಿಗೆ ಜೀರಿಗೆ ನೀರು ಶಕ್ತಿಯುತ ಔಷಧಿ. ಈ ನೀರು ಕುಡಿಯುವುದರಿಂದ ರಕ್ತದ ಶುಗರ್ ಲೆವೆಲ್ ಕಡಿಮೆ ಆಗುತ್ತದೆ.

- ಅಸ್ತಮಾ ಮತ್ತು ಬ್ರಾಂಕೈಟಿಸ್ ಗೆ ಪರಿಣಾಮಕಾರಿ ಆಗಿರುವುದು. ಕಫಗಟ್ಟುವುದನ್ನು ನಿವಾರಿಸು ವಂತಹ ಅಂಶವು ಜೀರಿಗೆಯಲ್ಲಿದೆ ಮತ್ತು ಇದು ಉಸಿರಾಟದ ವ್ಯವಸ್ಥೆಯನ್ನು ಕಫ ನಿಲ್ಲುವುದನ್ನು ತಡೆಯುವುತ್ತದೆ.

- ಕಿಡ್ನಿನಲ್ಲಿ ಕಲ್ಲು ಇದ್ದರೆ ಕರಗುತ್ತದೆ. ಹೊಟ್ಟೆ ನೋವು ಅಥವಾ ತಲೆ ತಿರುಗುತ್ತಿದ್ದರೆ ಜೀರಿಗೆ ನೀರನ್ನು ಕುಡಿಯಬೇಕು.

janata

English summary :Health Benefits jeera water

ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು
ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು
ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು  ಆಹ್ವಾನಿಸಿದ ಡಿಕೆ ಶಿವಕುಮಾರ್
ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ ಡಿಕೆ ಶಿವಕುಮಾರ್
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ
ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ
ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ
ರಾಜೀನಾಮೆ ಊಹಾಪೋಹಗಳ ನಡುವೆಯೇ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅಣ್ಣಾಮಲೈ
ರಾಜೀನಾಮೆ ಊಹಾಪೋಹಗಳ ನಡುವೆಯೇ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅಣ್ಣಾಮಲೈ
ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಸೇವೆ, ನಾವೀನ್ಯತೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಎತ್ತಿ ತೋರಿಸಿದರು
ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಸೇವೆ, ನಾವೀನ್ಯತೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಎತ್ತಿ ತೋರಿಸಿದರು
ಜೂನ್ 3 ರಂದು ಸಂಜೆ 04:05 ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ
ಜೂನ್ 3 ರಂದು ಸಂಜೆ 04:05 ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ
ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ
ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ನ್ಯೂಸ್ MORE NEWS...