ಬೇಸಿಗೆಯ ದಾಹವನ್ನು ತಣಿಸುವ ಪಾನಕಗಳು | Janata news

08 Mar 2019
4505
Summer juice

- : ಸಾಮಾನ್ಯವಾಗಿ ಬೇಸಿಗೆಯಲ್ಲಿ ರುಚಿ ರುಚಿಯಾದ ತಂಪಾದ, ಹಿತವಾದ ಪಾನಕಗಳನ್ನು ಮಾಡಿ ಕುಡಿದರೆ ದೇಹದಲ್ಲಿಯೂ ನೀರಿನಂಶದ ಕೊರತೆಯಾಗುವುದಿಲ್ಲ ಮತ್ತು ನಿರ್ಜಲೀಕರಣದ ಸಮಸ್ಯೆಯೂ ಎದುರಾಗುವುದಿಲ್ಲ. ಕಂಡಕಂಡಲ್ಲಿ ಶುಚಿಯಿಲ್ಲದ ನೀರಿನಿಂದ ತಯಾರಿಸಿದ ಪಾನಕ ಸೇವಿಸಿದು ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದಕ್ಕಿಂತಾ, ಮನೆಯಲ್ಲೇ ತಯಾರಿಸಬಹುದಾದ, ಆರೋಗ್ಯವರ್ಧಕ ಪಾನಕಗಳು ಯಾವವು ಎನ್ನುವುದನ್ನು ತಿಳಿದುಕೊಳ್ಳೋಣ.

ರಾಗಿ ಪಾನಕ : ಅರ್ಧ ಬಟ್ಟಲು ರಾಗಿ ಹಿಟ್ಟಿಗೆ ಎರಡು ಲೋಟ ನೀರು, ಅರ್ಧ ಬಟ್ಟಲು ಬೆಲ್ಲ ಮತ್ತು ಅರ್ಧ ಬಟ್ಟಲು ಹಾಲು ಹಾಕಿ ಬೆರೆಸಿದರೆ ರಾಗಿ ಪಾನೀಯ ಸಿದ್ಧವಾಗುತ್ತದೆ. ಈ ಪಾನಕದ ರುಚಿ ಹೆಚ್ಚಿಸಲು ಏಲಕ್ಕಿ ಪುಡಿಯನ್ನು ಬೆರೆಸಿದರೆ ರುಚಿ ಇನ್ನಷ್ಟು ಹೆಚ್ಚುತ್ತದೆ.

ನೆಲ್ಲಿಕಾಯಿ ಪಾನಕ : ನೆಲ್ಲಿಕಾಯಿಯನ್ನು ಬೀಜದಿಂದ ಬೇರ್ಪಡಿಸಿ. ಅದಕ್ಕೆ ಸಕ್ಕರೆ ಸೇರಿಸಿ ಮಿಕ್ಸಿಯಲ್ಲಿ ತಿರುವಿಕೊಳ್ಳಿ. ಅನಂತರ ಸೋಸಿ ಕುಡಿಯಿರಿ.

ಹೆಸರುಬೇಳೆ ಪಾನಕ: ಹೆಸರು ಕಾಳನ್ನು ಸ್ವಲ್ಪ ಹೊತ್ತು ನೆನೆಹಾಕಿ ಅನಂತರ ಅದನ್ನು ರುಬ್ಬಿ ಅಗತ್ಯವಿರುವಷ್ಟು ನೀರು ಹಾಗೂ ಬೆಲ್ಲ ಸೇರಿಸಿಕೊಂಡು ಸೋಸಿ ಅಥವಾ ಹಾಗೆಯೇ ಕುಡಿಯಬಹುದು. ಇದೇ ರೀತಿ ಎಳ್ಳು ಪಾನಕವನ್ನು ಮಾಡಬಹುದು.

ಮುರುಗಲ ಪಾನಕ : ಮುರುಗಲು ಹಣ್ಣುಗಳನ್ನು ನೀರಿನಲ್ಲಿ ಗಿವುಚಿ ಅಗತ್ಯವಿರುವಷ್ಟು ಸಕ್ಕರೆ ಸೇರಿಸಿ. ಬೇಕೆನಿಸಿದರೆ ಏಲಕ್ಕಿ ಪುಡಿ ಸೇರಿಸಿ ಕುಡಿಯಿರಿ. ಇದರ ಸಿಪ್ಪೆಯನ್ನು ಒಣಗಿಸಿ ಇಟ್ಟರೆ ವರ್ಷವಿಡೀ ಬಳಸಬಹುದು. ಈ ಪಾನಕವು ಪಿತ್ತನಾಶಕ ಮತ್ತು ರಕ್ತ ಶುದ್ಧೀಕರವಾಗಿ ಕೆಲಸ ಮಾಡುತ್ತದೆ.

ಬೇಲದ ಹಣ್ಣಿನ ಪಾನಕ : ಬೇಲದ ಹಣ್ಣನ್ನು ಒಡೆದು ಅದರೊಳಗಿರುವ ತಿರುಳಿಗೆ ಬೆಲ್ಲ, ಏಲಕ್ಕಿ, ಚಿಟಿಕೆ ಉಪ್ಪು, ಸ್ವಲ್ಪ ನೀರು ಹಾಕಿ ಮಿಕ್ಸಿಯಲ್ಲಿ ಒಮ್ಮೆ ತಿರುವಿ. ಆಮೇಲೆ ಸೋಸಿ ಕುಡಿದು ನೋಡಿ.

English summary :Summer juice

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಕಾರಿನಲ್ಲಿ ತಮ್ಮೊಂದಿಗೆ ಕರೆದೊಯ್ಯಲು ಪ್ರಧಾನಿ ಮೋದಿಗಾಗಿ 10 ನಿಮಿಷ ಕಾದು ನಿಂತ ಅಧ್ಯಕ್ಷ ಪುಟಿನ್
ಕಾರಿನಲ್ಲಿ ತಮ್ಮೊಂದಿಗೆ ಕರೆದೊಯ್ಯಲು ಪ್ರಧಾನಿ ಮೋದಿಗಾಗಿ 10 ನಿಮಿಷ ಕಾದು ನಿಂತ ಅಧ್ಯಕ್ಷ ಪುಟಿನ್
ಮೋದಿ ಪುಟೀನ ಕ್ಸಿ ನಡುವೆ ಮಾತುಕತೆ : ಸಾಕಷ್ಟು ಕುತೂಹಲ ಕೆರಳಿಸಿದ ಚಿತ್ರಣಗಳು
ಮೋದಿ ಪುಟೀನ ಕ್ಸಿ ನಡುವೆ ಮಾತುಕತೆ : ಸಾಕಷ್ಟು ಕುತೂಹಲ ಕೆರಳಿಸಿದ ಚಿತ್ರಣಗಳು
ಪ್ರಧಾನಿ ಮೋದಿ, ಚೀನಾ ಅಧ್ಯಕ್ಷ ಕ್ಸಿ ನಡುವಿನ ದ್ವಿಪಕ್ಷೀಯ ಸಭೆ ಹಾಗೂ ಎಸ್‌ಸಿಓ ಶೃಂಗಸಭೆ ವಿಶೇಷತೆಗಳು
ಪ್ರಧಾನಿ ಮೋದಿ, ಚೀನಾ ಅಧ್ಯಕ್ಷ ಕ್ಸಿ ನಡುವಿನ ದ್ವಿಪಕ್ಷೀಯ ಸಭೆ ಹಾಗೂ ಎಸ್‌ಸಿಓ ಶೃಂಗಸಭೆ ವಿಶೇಷತೆಗಳು

ನ್ಯೂಸ್ MORE NEWS...