ಮನೆಯಲ್ಲಿಯೇ ಈಜಿ ಆಗಿ ಬೀಟ್‍ರೂಟ್ ಹಲ್ವಾ ಮಾಡಿ.. ರೆಸಿಪಿಗಾಗಿ ಕ್ಲಿಕ್ ಮಾಡಿ | Janata news

03 Mar 2021
5242
How to make beetroot halwa recipe

ಬೆಂಗಳೂರು : ಬೀಟ್‍ರೂಟ್ ಹಲ್ವಾ ಮಾಡಲು ಬೇಕಾದ ಪದಾರ್ಥಗಳು:
* ಬೀಟ್‍ರೂಟ್ - 4
* ಹಾಲು - 2 ಕಪ್
* ಸಕ್ಕರೆ - 1/2 ಕಪ್ ಅಥವಾ ರುಚಿಗೆ ತಕ್ಕಷ್ಟು
* ಏಲಕ್ಕಿ ಪುಡಿ - 1 ಟೀ ಚಮಚ
* ತುಪ್ಪ - 3 ಟೇಬಲ್ ಚಮಚ
* ಗೋಡಂಬಿ - ಸ್ವಲ್ಪ
* ಬಾದಾಮಿ - ಸ್ವಲ್ಪ
* ಕೋವಾ - 100 ಗ್ರಾಂ
* ಮಂದಗೊಳಿಸಿದ ಹಾಲು - ಸ್ವಲ್ಪ

ತಯಾರಿಸುವ ವಿಧಾನ :
1. ಬೀಟ್‍ರೂಟನ್ನು ಚೆನ್ನಾಗಿ ತೊಳೆದು, ಸಿಪ್ಪೆಯನ್ನು ಸುಲಿದು ಕಿಸಿಕೊಳ್ಳಿ.

2. ತುಪ್ಪವನ್ನು ಆಳವಾದ ತಳವಿರುವ ಬಾಣಲೆಯಲ್ಲಿ ಹಾಕಿಕೊಂಡು ಕಾಯಿಸಿ. ಗೋಡಂಬಿ, ಬಾದಾಮಿ ಬೀಜಗಳನ್ನು ತುಪ್ಪದಲ್ಲಿ ಹಾಕಿ, ಕಡಿಮೆ ಉರಿಯಲ್ಲಿ ಸ್ವಲ್ಪ ಹೊತ್ತು ಹುರಿಯಿರಿ. ಇದರಿಂದ ಅವುಗಳು ಗರಿಗರಿಯಾಗುತ್ತವೆ.

4. ನಂತರ ಅವುಗಳನ್ನು ಬಾಣಲೆಯಿಂದ ತೆಗೆದು ಪಕ್ಕದಲ್ಲಿಡಿ.

5. ಸಿಪ್ಪೆ ತೆಗೆದ ಬೀಟ್‍ರೂಟ್‍ಗಳನ್ನು ಬೆಚ್ಚಗಿನ ತುಪ್ಪದಲ್ಲಿ ಹಾಕಿ ಮತ್ತು ಸ್ವಲ್ಪ ಹೊತ್ತು ಕಡಿಮೆ ಹುರಿಯಲ್ಲಿ ಹುರಿಯಿರಿ.

6. ಈಗ, ಇದಕ್ಕೆ ಹಾಲು ಮತ್ತು ಕೋವಾವನ್ನು ಹಾಕಿ. ಕಡಿಮೆ ಹುರಿಯಲ್ಲಿ ಹುರಿಯಿರಿ.

7. ನಂತರ, ಇದಕ್ಕೆ ಸಕ್ಕರೆ, ಏಲಕ್ಕಿ ಪುಡಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಇದನ್ನು ಕಡಿಮೆ ಗಾತ್ರದ ಹುರಿಯಲ್ಲಿ ಬೇಯಿಸಿ ಮತ್ತು ಆಗಾಗ ಕಲೆಸಿ.

8. ಇದರ ರುಚಿ ಮತ್ತಷ್ಟು ಹೆಚ್ಚಾಗಲು ಮಂದಗೊಳಿಸಿದ ಹಾಲನ್ನು ಬೆರೆಸಿ.

9. ಹಾಲು ಮತ್ತಷ್ಟು ಮಂದಗೊಳ್ಳುವವರೆಗೆ ಹಾಗು ಮಿಶ್ರಣವು ಗಟ್ಟಿಯಾಗುವವರೆಗೆ ಬೇಯಿಸುತ್ತ ಇರಿ.

10. ಹುರಿಯನ್ನು ಆರಿಸಿ ಮತ್ತು ಗೋಡಂಬಿ, ಬಾದಾಮಿ ಮತ್ತು ಒಣ ದ್ರಾಕ್ಷಿಗಳಿಂದ ಹಲ್ವಾವನ್ನು ಅಲಂಕರಿಸಿ. ಈಗ ಬೀಟ್‍ರೂಟ್ ಹಲ್ವಾ ಬಡಿಸಲು ಸಿದ್ಧ

RELATED TOPICS:
English summary :How to make beetroot halwa recipe

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಜನತಾ ರುಚಿ MORE RECIPE...