ಗಣೇಶನಿಗೆ ಪ್ರಿಯವಾದ ಮೋದಕ ಮಾಡುವುದು ಹೇಗೆ? | ಜನತಾ ನ್ಯೂಸ್

09 Sep 2021
5187
Ganesh Chaturthi 2021

ಬೆಂಗಳೂರು : ಮೋದಕ ಗಣೇಶನಿಗೆ ಅತ್ಯಂತ ಪ್ರಿಯವಾದುದಾಗಿದೆ. ಮುದ ಎಂದರೆ ಆನಂದ ಎಂಬ ಅರ್ಥ. ಮೋದಕವು ಗಣೇಶನಿಗೆ ಆನಂದವನ್ನು ಮತ್ತು ಭಕ್ತರಿಗೆ ಜ್ಞಾನವನ್ನು ನೀಡುವ ಸಿಹಿ ತಿಂಡಿ ಎನ್ನಲಾಗಿದೆ. ಗಣೇಶ ಹಬ್ಬದೊಂದು ಇಪತ್ತೊಂದು ಮೋದಕವನ್ನು ಮಾಡುತ್ತೇವೆ. ಗಣೇಶನಿಗೆ ಮೋದಕವು ಅತ್ಯಂತ ಇಷ್ಟವಾದ್ದರಿಂದ ಗಣೇಶನಿಗೆ ಮೋದಕಪ್ರಿಯ ಎಂದೇ ಕರೆಯುತ್ತೇವೆ.

- ಮೊದಲನೆಯದಾಗಿ, ದೊಡ್ಡ ಮಿಕ್ಸಿಂಗ್ ಬೌಲ್‌ನಲ್ಲಿ 1½ ಕಪ್ ಮೈದಾ, 2 ಟೇಬಲ್ಸ್ಪೂನ್ ರವೆ ಮತ್ತು ½ ಟೀಸ್ಪೂನ್ ಉಪ್ಪು ತೆಗೆದುಕೊಳ್ಳಿ.

- ಎಲ್ಲವನ್ನೂ ಚೆನ್ನಾಗಿ ಚೆನ್ನಾಗಿ ಮಿಶ್ರಣ ಮಾಡಿ, ಹಿಟ್ಟಿನ ಮೇಲೆ 2 ಟೇಬಲ್ಸ್ಪೂನ್ ಬಿಸಿ ತುಪ್ಪ ಹಾಕಿ ಮಿಕ್ಸ್ ಮಾಡಿಕೊಳ್ಳಿ.

- ನಂತರ ಅಗತ್ಯವಿರುವಂತೆ ನೀರು ಸೇರಿಸಿ ಹಿಟ್ಟನ್ನು ನಾದಿಕೊಳ್ಳಿ, 20 ನಿಮಿಷಗಳ ಕಾಲ ಮುಚ್ಚಿಡಿ.

ಮಿಶ್ರಣವನ್ನು ಮಾಡುವ ವಿಧಾನ:
- ಮೊದಲನೆಯದಾಗಿ, ದೊಡ್ಡ ಕಡಾಯಿಯಲ್ಲಿ 1 ಟೀಸ್ಪೂನ್ ತುಪ್ಪವನ್ನು ಬಿಸಿ ಮಾಡಿ 1 ಕಪ್ ತೆಂಗಿನಕಾಯಿ, ½ ಕಪ್ ಬೆಲ್ಲ ಸೇರಿಸಿ, ಬೆಲ್ಲ ಸಂಪೂರ್ಣವಾಗಿ ಕರಗುವವರೆಗೆ ಹುರಿದುಕೊಳ್ಳಿ.

- 2 ಟೇಬಲ್ಸ್ಪೂನ್ ಗೋಡಂಬಿ, 2 ಟೇಬಲ್ಸ್ಪೂನ್ ಬಾದಾಮಿ, 2 ಟೇಬಲ್ಸ್ಪೂನ್ ಒಣದ್ರಾಕ್ಷಿ, ½ ಟೀಸ್ಪೂನ್ ಏಲಕ್ಕಿ ಪುಡಿ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಸಂಪೂರ್ಣವಾಗಿ ತಣ್ಣಗಾಗಲು ಬಿಡಿ.

ಮೋದಕ ಮಾಡುವ ವಿಧಾನ
- ಹಿಟ್ಟನ್ನು ಸ್ವಲ್ಪ ನಾದಿ ಸಣ್ಣ ಚೆಂಡನ್ನು ತೆಗೆದು ಚಪ್ಪಟೆ ಮಾಡಿ, ಆಕಾರದಲ್ಲಿ ಲಟ್ಟಿಸಿಕೊಳ್ಳಿ.

- ತಯಾರಾದ ಸ್ಟಫಿಂಗ್ ನ ಒಂದು ಚಮಚವನ್ನು ಮಧ್ಯದಲ್ಲಿ ಇರಿಸಿ, ಅಂಚುಗಳನ್ನು ನಿಧಾನವಾಗಿ ಮಡಚಿಕೊಳ್ಳಿ.

- ಮಧ್ಯಮ ಬಿಸಿ ಎಣ್ಣೆಯಲ್ಲಿ ಡೀಪ್ ಫ್ರೈ ಮಾಡಿ, ನಿಮ್ಮ ಮೋದಕ ರೆಡಿ.

RELATED TOPICS:
English summary :Ganesh Chaturthi 2021

ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು
ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು
ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು  ಆಹ್ವಾನಿಸಿದ ಡಿಕೆ ಶಿವಕುಮಾರ್
ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ ಡಿಕೆ ಶಿವಕುಮಾರ್
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ
ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ
ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ
ರಾಜೀನಾಮೆ ಊಹಾಪೋಹಗಳ ನಡುವೆಯೇ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅಣ್ಣಾಮಲೈ
ರಾಜೀನಾಮೆ ಊಹಾಪೋಹಗಳ ನಡುವೆಯೇ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅಣ್ಣಾಮಲೈ
ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಸೇವೆ, ನಾವೀನ್ಯತೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಎತ್ತಿ ತೋರಿಸಿದರು
ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಸೇವೆ, ನಾವೀನ್ಯತೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಎತ್ತಿ ತೋರಿಸಿದರು
ಜೂನ್ 3 ರಂದು ಸಂಜೆ 04:05 ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ
ಜೂನ್ 3 ರಂದು ಸಂಜೆ 04:05 ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

ಜನತಾ ರುಚಿ MORE RECIPE...