ಗಣೇಶನಿಗೆ ಪ್ರಿಯವಾದ ಮೋದಕ ಮಾಡುವುದು ಹೇಗೆ? | ಜನತಾ ನ್ಯೂಸ್

09 Sep 2021
4548
Ganesh Chaturthi 2021

ಬೆಂಗಳೂರು : ಮೋದಕ ಗಣೇಶನಿಗೆ ಅತ್ಯಂತ ಪ್ರಿಯವಾದುದಾಗಿದೆ. ಮುದ ಎಂದರೆ ಆನಂದ ಎಂಬ ಅರ್ಥ. ಮೋದಕವು ಗಣೇಶನಿಗೆ ಆನಂದವನ್ನು ಮತ್ತು ಭಕ್ತರಿಗೆ ಜ್ಞಾನವನ್ನು ನೀಡುವ ಸಿಹಿ ತಿಂಡಿ ಎನ್ನಲಾಗಿದೆ. ಗಣೇಶ ಹಬ್ಬದೊಂದು ಇಪತ್ತೊಂದು ಮೋದಕವನ್ನು ಮಾಡುತ್ತೇವೆ. ಗಣೇಶನಿಗೆ ಮೋದಕವು ಅತ್ಯಂತ ಇಷ್ಟವಾದ್ದರಿಂದ ಗಣೇಶನಿಗೆ ಮೋದಕಪ್ರಿಯ ಎಂದೇ ಕರೆಯುತ್ತೇವೆ.

- ಮೊದಲನೆಯದಾಗಿ, ದೊಡ್ಡ ಮಿಕ್ಸಿಂಗ್ ಬೌಲ್‌ನಲ್ಲಿ 1½ ಕಪ್ ಮೈದಾ, 2 ಟೇಬಲ್ಸ್ಪೂನ್ ರವೆ ಮತ್ತು ½ ಟೀಸ್ಪೂನ್ ಉಪ್ಪು ತೆಗೆದುಕೊಳ್ಳಿ.

- ಎಲ್ಲವನ್ನೂ ಚೆನ್ನಾಗಿ ಚೆನ್ನಾಗಿ ಮಿಶ್ರಣ ಮಾಡಿ, ಹಿಟ್ಟಿನ ಮೇಲೆ 2 ಟೇಬಲ್ಸ್ಪೂನ್ ಬಿಸಿ ತುಪ್ಪ ಹಾಕಿ ಮಿಕ್ಸ್ ಮಾಡಿಕೊಳ್ಳಿ.

- ನಂತರ ಅಗತ್ಯವಿರುವಂತೆ ನೀರು ಸೇರಿಸಿ ಹಿಟ್ಟನ್ನು ನಾದಿಕೊಳ್ಳಿ, 20 ನಿಮಿಷಗಳ ಕಾಲ ಮುಚ್ಚಿಡಿ.

ಮಿಶ್ರಣವನ್ನು ಮಾಡುವ ವಿಧಾನ:
- ಮೊದಲನೆಯದಾಗಿ, ದೊಡ್ಡ ಕಡಾಯಿಯಲ್ಲಿ 1 ಟೀಸ್ಪೂನ್ ತುಪ್ಪವನ್ನು ಬಿಸಿ ಮಾಡಿ 1 ಕಪ್ ತೆಂಗಿನಕಾಯಿ, ½ ಕಪ್ ಬೆಲ್ಲ ಸೇರಿಸಿ, ಬೆಲ್ಲ ಸಂಪೂರ್ಣವಾಗಿ ಕರಗುವವರೆಗೆ ಹುರಿದುಕೊಳ್ಳಿ.

- 2 ಟೇಬಲ್ಸ್ಪೂನ್ ಗೋಡಂಬಿ, 2 ಟೇಬಲ್ಸ್ಪೂನ್ ಬಾದಾಮಿ, 2 ಟೇಬಲ್ಸ್ಪೂನ್ ಒಣದ್ರಾಕ್ಷಿ, ½ ಟೀಸ್ಪೂನ್ ಏಲಕ್ಕಿ ಪುಡಿ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಸಂಪೂರ್ಣವಾಗಿ ತಣ್ಣಗಾಗಲು ಬಿಡಿ.

ಮೋದಕ ಮಾಡುವ ವಿಧಾನ
- ಹಿಟ್ಟನ್ನು ಸ್ವಲ್ಪ ನಾದಿ ಸಣ್ಣ ಚೆಂಡನ್ನು ತೆಗೆದು ಚಪ್ಪಟೆ ಮಾಡಿ, ಆಕಾರದಲ್ಲಿ ಲಟ್ಟಿಸಿಕೊಳ್ಳಿ.

- ತಯಾರಾದ ಸ್ಟಫಿಂಗ್ ನ ಒಂದು ಚಮಚವನ್ನು ಮಧ್ಯದಲ್ಲಿ ಇರಿಸಿ, ಅಂಚುಗಳನ್ನು ನಿಧಾನವಾಗಿ ಮಡಚಿಕೊಳ್ಳಿ.

- ಮಧ್ಯಮ ಬಿಸಿ ಎಣ್ಣೆಯಲ್ಲಿ ಡೀಪ್ ಫ್ರೈ ಮಾಡಿ, ನಿಮ್ಮ ಮೋದಕ ರೆಡಿ.

RELATED TOPICS:
English summary :Ganesh Chaturthi 2021

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಜನತಾ ರುಚಿ MORE RECIPE...