ಹೊಸ ವಷಕ್ಕೆ ಈಜಿಯಾಗಿ ಮನೆಯಲ್ಲೇ ಕೇಕ್ ತಯಾರಿಸಿ. | Janata news

29 Dec 2018
4540
The Best Chocolate Cake Recipe

ಬೆಂಗಳೂರು : ಹೊಸ ವರ್ಷಾಚರಣೆಗೆ ಮನೆಯಲ್ಲಿ ಓವನ್ ಇಲ್ಲದೇ ಕೇಕ್ ತಯಾರಿಸುವುದು ಹೇಗೆ ಎನ್ನುವುದನ್ನ ತಿಳಿದುಕೊಳ್ಳೋಣ.
ಬೇಕಾಗುವ ಪದಾರ್ಥಗಳು:
ಮೈದಾಹಿಟ್ಟು-100 ಗ್ರಾಂ,
ಪುಡಿ ಸಕ್ಕರೆ-100 ಗ್ರಾಂ,
ಬೆಣ್ಣೆ-100 ಗ್ರಾಂ,
ಮೊಟ್ಟೆಗಳು-2,
ಕೋಕೊಪುಡಿ-2 ಚಮಚ,
ಅಡುಗೆ ಸೋಡ 1/4 ಚಮಚ,
ಬೇಕಿಂಗ್ ಪೌಡರ್-3/4 ಚಮಚ,
ಚಾಕೊಲೇಟ್ ಎಸೆನ್ಸ್-1/2 ಚಮಚ,
ಕಾರ್ನ್ ಫ್ಲೋರ್-1 ಚಮಚ,
ಹಾಲಿನ ಪೌಡರ್-4 ಚಮಚ,
ಉಪ್ಪು-1 ಚಿಟಕಿ,
ಹಾಲು-ಸಾಕಷ್ಟು.
Chocolate-cake
ತಯಾರಿಸುವ ವಿಧಾನ:
ಮೈದಾ, ಬೇಕಿಂಗ್ ಪೌಡರ್, ಸೋಡಾ, ಕಾರ್ನ್ ಫ್ಲೋರ್, ಉಪ್ಪು ಮತ್ತು ಕೋಕೊ ಪುಡಿ, ಹಾಲಿನ ಪೌಡರ್ ಯನ್ನು ಜರಡಿ ಮಾಡಿ ಇಟ್ಟುಕೊಳ್ಳಿ.

ಬೆಣ್ಣೆ ಮತ್ತು ಸಕ್ಕರೆಯನ್ನು ಹಗುರವಾಗಿ ತುಂಬಾ ಮೃದುವಾಗುವಂತೆ ಮಿಶ್ರ ಮಾಡಿ.

ನಂತರ ಮೊಟ್ಟೆಯನ್ನು ಸೇರಿಸಿ ಸರಿಯಾಗಿ ಬೀಟ್ ಮಾಡಿ.

ಎಸೆನ್ಸ್ ಮತ್ತು ಬಣ್ಣ ಸೇರಿಸಿ ಚೆನ್ನಾಗಿ ಬೀಟ್ ಮಾಡಿ, ಸರಿಯಾಗಿ ಬೀಟ್ ಮಾಡಿದ್ದಲ್ಲಿ ಮೃದುವಾಗಿ ಬರುತ್ತದೆ.

ಜರಡಿ ಮಾಡಿಟ್ಟುಕೊಂಡ ಮಿಶ್ರಣವನ್ನು ಸೇರಿಸಿ ಕಲಸಿ, ಕ್ರಮವಾಗಿ ಹಾಲನ್ನು ಬೆರೆಸಿ ಡ್ರಾಪಿಂಗ್ (ಮಧ್ಯಮ ತೆಳ್ಳಗೆ ) ಹದ ಬರುವಂತೆ ಕಲಸಿಕೊಳ್ಳಿ.

ನಂತ್ರ ಬೆಣ್ಣೆ ಹೆಚ್ಚಿಟ್ಟುಕೊಂಡ ಪಾತ್ರೆಗೆ ಸುರಿಯಿರಿ.
Chocolate-cake
ಮೈಕ್ರೊ ನಲ್ಲಿ -
5 ನಿಮಿಷ ಸಮಯ ಹೊಂದಿಸಿ ಮೈಕ್ರೊ ಹೈ ಮಾಡಿರಿ. ನಂತರ ಅಚ್ಚಿನಿಂದ ತೆಗೆದು ತಣ್ಣಗೆ ಮಾಡಿ. ಓವನನ್ನು 180 ಡಿಗ್ರಿ ಗೆ ಸೆಟ್ ಮಾಡಿ 40 ನಿಮಿಷಗಳವರೆಗೆ ಕೇಕನ್ನು ಬೇಯಿಸಿ 5 ನಿಮಿಷ ತಣ್ಣಗೆ ಮಾಡಿ. ನಂತರ ತೆಗೆದು ಚಾಕೋಲೇಟ್ ನಿಂದ ಅಲಂಕರಿಸಿ.

ಕುಕ್ಕರ್ ನಲ್ಲಿ -
ಕುಕ್ಕರ್ಗೆ ಉಪ್ಪು ಹಾಕಿ ಮುಚ್ಚಳ ಮುಚ್ಚಿ ಬಿಸಿ ಮಾಡಿ. ಕೇಕು ಪೇಸ್ಟ್ ಇರುವ ಬೌಲ್ ಬಿಸಿ ಕುಕ್ಕರ್ನಲ್ಲಿಟ್ಟು ಇಪ್ಪತ್ತೈದು ನಿಮಿಷ ಸಣ್ಣ ಉರಿಯಲ್ಲಿ ಬೇಯಿಸಿ. ನಂತರ ತೆಗೆದು ಅಲಂಕರಿಸಿ.
Chocolate-cake

---- ತಾಜಾ ಸುದ್ದಿಗಾಗಿ ಜನತಾ.ನ್ಯೂಸ್ FACEBOOK PAGE ಲೈಕ್ ಮಾಡಿ ----

English summary :The Best Chocolate Cake Recipe

ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು
ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು
ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು  ಆಹ್ವಾನಿಸಿದ ಡಿಕೆ ಶಿವಕುಮಾರ್
ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ ಡಿಕೆ ಶಿವಕುಮಾರ್
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ
ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ
ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ
ರಾಜೀನಾಮೆ ಊಹಾಪೋಹಗಳ ನಡುವೆಯೇ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅಣ್ಣಾಮಲೈ
ರಾಜೀನಾಮೆ ಊಹಾಪೋಹಗಳ ನಡುವೆಯೇ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅಣ್ಣಾಮಲೈ
ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಸೇವೆ, ನಾವೀನ್ಯತೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಎತ್ತಿ ತೋರಿಸಿದರು
ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಸೇವೆ, ನಾವೀನ್ಯತೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಎತ್ತಿ ತೋರಿಸಿದರು
ಜೂನ್ 3 ರಂದು ಸಂಜೆ 04:05 ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ
ಜೂನ್ 3 ರಂದು ಸಂಜೆ 04:05 ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

ಜನತಾ ರುಚಿ MORE RECIPE...