ಪನ್ನೀರ್ ಕ್ಯಾಪ್ಸಿಕಂ ಮಸಾಲ ಮಾಡುವ ವಿಧಾನ ! | Janata news

21 Apr 2020
5452
Panner Capcicum masala

ಬೆಂಗಳೂರು : ಬೇಕಾಗುವ ಸಾಮಗ್ರಿಗಳು:
- ಪನ್ನೀರ್ 200 ಗ್ರಾಂ
- ಕ್ಯಾಪ್ಸಿಕಂ 1
- ಈರುಳ್ಳಿ 1
- ಟೊಮೇಟೊ 3
- ಹಸಿಮೆಣಸಿನಕಾಯಿ 2
- ಒಣ ಮೆಣಸಿನ ಪೌಡರ್ 1 ಚಮಚ
- ಜಿರಗೆ 1 ಚಮಚ
- ಸೋಂಪು 1 ಚಮಚ
- ಧನಿಯಾ 1 ಚಮಚ
- ಗರಂ ಮಸಾಲ 1 ಚಮಚ
- ಎಣ್ಣೆ / ತುಪ್ಪ ನಾಲ್ಕು ಚಮಚ
- ಉಪ್ಪು ರುಚಿಗೆ
- ಕಸೂರಿ ಮೆಥಿ ಸ್ವಲ್ಪ

ಮಾಡುವ ವಿಧಾನ:

- ಮೊದಲು ಬಾಣಲೆಗೆ ಸೋಂಪು,ಧನಿಯಾ, ಮೆಣಸು, ಜಿರಗೆ ಎಲ್ಲವನ್ನು ಹಾಗೆ ಹುರಿದು, ಮಿಕ್ಸಿ ಗೆ ಹಾಕಿ ಪುಡಿ ಮಾಡಿಕೊಳ್ಳಿ

- ಆಮೇಲೆ ಬಾಣಲಗೆ ಎಣ್ಣೆ ಹಾಕಿ ಪನ್ನೀರ್ ಕ್ಯಾಪ್ಸಿಕಂ ಬೇರೆ ಬೇರೆಯಾಗಿ ಹುರಿದುಕೊಳ್ಳಿ, ನಂತ್ರ ಒಂದು ಪ್ಲೇಟ್ ನಲ್ಲಿ ತೆಗೆದಿಡಿ.

- ಆಮೇಲೆ ಅದೇ ಬಾಣಲೆಯಲ್ಲಿ ಕ್ಯಾಚಿಕ್ಕಿದಾಗಿ ಹೆಚ್ಚಿದ ಈರುಳ್ಳಿ ಹಾಕಿ, ಸರಿಯಾಗಿ ಫ್ರೈ ಆದಮೇಲೆ ಟೊಮೇಟೊ ಬಾಣಲೆಗೆ ಎಣ್ಣೆ ಹಾಕಿ ಸರಿಯಾಗಿ ಹುರಿದುಕೊಳ್ಳಿ

- ನಂತರ ಮೆಣಸಿನಕಾಯಿ ಹಾಕಿ ಹುರಿದು ಇದಕ್ಕೆ ಪುಡಿ ಮಾಡಿದ ಮಿಶ್ರಣ ಹಾಕಿ ಸರಿಯಾಗಿ ಕೈಯಾಡಿಸಿ.

- ನಂತರ ಇದಕ್ಕೆ ಹುರಿದ ಕ್ಯಾಪ್ಸಿಕಂ ಮತ್ತು ಪನ್ನೀರ್ ಹಾಕಿ ಸರಿಯಾಗಿ ಕೈಯಾಡಿಸಿ ಸ್ವಲ್ಪ ಹೊತ್ತು ಹಾಗೆ ಕೈಯಾಡಿಸಿ.

- ರುಚಿಗೆ ತಕ್ಕಸ್ಟು ಉಪ್ಪು, ಕುಟಂಬರಿ ಸೊಪ್ಪು, ಸ್ವಲ್ಪ ಕಸೂರಿ ಮೆಥಿ ಹಾಕಿ ಕೈಯಾಡಿಸಿ, ಸಣ್ಣ ಉರಿಯಲ್ಲಿ ಐದು ನಿಮಿಷ ಇಡಿ.

ರುಚಿಯಾದ ಪನ್ನೀರ್ ಕ್ಯಾಪ್ಸಿಕಂ ಸವಿಯಲು ಸಿದ್ದ.

English summary :Panner Capcicum masala

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಜನತಾ ರುಚಿ MORE RECIPE...