ಪನ್ನೀರ್ ಕ್ಯಾಪ್ಸಿಕಂ ಮಸಾಲ ಮಾಡುವ ವಿಧಾನ ! | Janata news

21 Apr 2020
6132
Panner Capcicum masala

ಬೆಂಗಳೂರು : ಬೇಕಾಗುವ ಸಾಮಗ್ರಿಗಳು:
- ಪನ್ನೀರ್ 200 ಗ್ರಾಂ
- ಕ್ಯಾಪ್ಸಿಕಂ 1
- ಈರುಳ್ಳಿ 1
- ಟೊಮೇಟೊ 3
- ಹಸಿಮೆಣಸಿನಕಾಯಿ 2
- ಒಣ ಮೆಣಸಿನ ಪೌಡರ್ 1 ಚಮಚ
- ಜಿರಗೆ 1 ಚಮಚ
- ಸೋಂಪು 1 ಚಮಚ
- ಧನಿಯಾ 1 ಚಮಚ
- ಗರಂ ಮಸಾಲ 1 ಚಮಚ
- ಎಣ್ಣೆ / ತುಪ್ಪ ನಾಲ್ಕು ಚಮಚ
- ಉಪ್ಪು ರುಚಿಗೆ
- ಕಸೂರಿ ಮೆಥಿ ಸ್ವಲ್ಪ

ಮಾಡುವ ವಿಧಾನ:

- ಮೊದಲು ಬಾಣಲೆಗೆ ಸೋಂಪು,ಧನಿಯಾ, ಮೆಣಸು, ಜಿರಗೆ ಎಲ್ಲವನ್ನು ಹಾಗೆ ಹುರಿದು, ಮಿಕ್ಸಿ ಗೆ ಹಾಕಿ ಪುಡಿ ಮಾಡಿಕೊಳ್ಳಿ

- ಆಮೇಲೆ ಬಾಣಲಗೆ ಎಣ್ಣೆ ಹಾಕಿ ಪನ್ನೀರ್ ಕ್ಯಾಪ್ಸಿಕಂ ಬೇರೆ ಬೇರೆಯಾಗಿ ಹುರಿದುಕೊಳ್ಳಿ, ನಂತ್ರ ಒಂದು ಪ್ಲೇಟ್ ನಲ್ಲಿ ತೆಗೆದಿಡಿ.

- ಆಮೇಲೆ ಅದೇ ಬಾಣಲೆಯಲ್ಲಿ ಕ್ಯಾಚಿಕ್ಕಿದಾಗಿ ಹೆಚ್ಚಿದ ಈರುಳ್ಳಿ ಹಾಕಿ, ಸರಿಯಾಗಿ ಫ್ರೈ ಆದಮೇಲೆ ಟೊಮೇಟೊ ಬಾಣಲೆಗೆ ಎಣ್ಣೆ ಹಾಕಿ ಸರಿಯಾಗಿ ಹುರಿದುಕೊಳ್ಳಿ

- ನಂತರ ಮೆಣಸಿನಕಾಯಿ ಹಾಕಿ ಹುರಿದು ಇದಕ್ಕೆ ಪುಡಿ ಮಾಡಿದ ಮಿಶ್ರಣ ಹಾಕಿ ಸರಿಯಾಗಿ ಕೈಯಾಡಿಸಿ.

- ನಂತರ ಇದಕ್ಕೆ ಹುರಿದ ಕ್ಯಾಪ್ಸಿಕಂ ಮತ್ತು ಪನ್ನೀರ್ ಹಾಕಿ ಸರಿಯಾಗಿ ಕೈಯಾಡಿಸಿ ಸ್ವಲ್ಪ ಹೊತ್ತು ಹಾಗೆ ಕೈಯಾಡಿಸಿ.

- ರುಚಿಗೆ ತಕ್ಕಸ್ಟು ಉಪ್ಪು, ಕುಟಂಬರಿ ಸೊಪ್ಪು, ಸ್ವಲ್ಪ ಕಸೂರಿ ಮೆಥಿ ಹಾಕಿ ಕೈಯಾಡಿಸಿ, ಸಣ್ಣ ಉರಿಯಲ್ಲಿ ಐದು ನಿಮಿಷ ಇಡಿ.

ರುಚಿಯಾದ ಪನ್ನೀರ್ ಕ್ಯಾಪ್ಸಿಕಂ ಸವಿಯಲು ಸಿದ್ದ.

English summary :Panner Capcicum masala

ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು
ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು
ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು  ಆಹ್ವಾನಿಸಿದ ಡಿಕೆ ಶಿವಕುಮಾರ್
ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ ಡಿಕೆ ಶಿವಕುಮಾರ್
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ
ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ
ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ
ರಾಜೀನಾಮೆ ಊಹಾಪೋಹಗಳ ನಡುವೆಯೇ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅಣ್ಣಾಮಲೈ
ರಾಜೀನಾಮೆ ಊಹಾಪೋಹಗಳ ನಡುವೆಯೇ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅಣ್ಣಾಮಲೈ
ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಸೇವೆ, ನಾವೀನ್ಯತೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಎತ್ತಿ ತೋರಿಸಿದರು
ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಸೇವೆ, ನಾವೀನ್ಯತೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಎತ್ತಿ ತೋರಿಸಿದರು
ಜೂನ್ 3 ರಂದು ಸಂಜೆ 04:05 ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ
ಜೂನ್ 3 ರಂದು ಸಂಜೆ 04:05 ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

ಜನತಾ ರುಚಿ MORE RECIPE...