ಟೊಮೊಟೊ ಮಸಾಲೆ ರೈಸ್ ಮಾಡಿ ನೋಡಿ .... | Janata news

09 May 2020
17215
Tomato Masala Rice Recipe

ಬೆಂಗಳೂರು : ಬೇಕಾಗುವ ಸಾಮಗ್ರಿಗಳು:
5 ಟೊಮೊಟೊ
4 ಹಸಿಮೆಣಸಿನಕಾಯಿ
ಕರಿಬೇವಿನ ಸೊಪ್ಪು
ದಪ್ಪ ಈರುಳ್ಳಿ 2
ಕೊತ್ತಂಬರಿ ಸೊಪ್ಪು
ಎಣ್ಣೆ / ತುಪ್ಪ 8 ರಿಂದ 10 ಚಮಚ
ಸಾಸಿವೆ 1 ಚಮಚ
ಕಡಲೆ ಬೇಳೆ 1 ಚಮಚ
ಉದ್ದಿನ ಬೇಳೆ 1 ಚಮಚ
ಸಾರಿನ ಪುಡಿ 3 ಟೇಬಲ್ ಚಮಚ
ಅಚ್ಚ ಕಾರದ ಪುಡಿ ಅರ್ಧ ಚಮಚ
ಗರಂ ಮಸಾಲಾ ಅರ್ಧ ಚಮಚ
ಅರಿಶಿನ ಪುಡಿ ಅರ್ಧ ಚಮಚ
ನಿಂಬೆ ರಸ ಒಂದು ಟೇಬಲ್ ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಅಕ್ಕಿ 1 ಬಟ್ಟಲು

ಮಾಡುವ ವಿಧಾನ:

ಪಾತ್ರೆಗೆ ಎಣ್ಣೆ ಹಾಕಿ ಕಾದ ನಂತರ ಸಾಸಿವೆ ಹಾಕಿ ಸಿಡಿದ ಮೇಲೆ ಕಡಲೆ ಬೇಳೆ, ಉದ್ದಿನ ಬೇಳೆ ಹಾಕಿ ಕಂದು ಬಣ್ಣ ಬಂದ ನಂತರ ಹೆಚ್ಚಿದ ಹಸಿಮೆಣಸಿನಕಾಯಿ, ಕರಿಬೇವು ಹಾಕಿ ಸ್ವಲ್ಪ ಹುರಿದ ಮೇಲೆ ಈರುಳ್ಳಿಯನ್ನು ಹಾಕಿ ಸ್ವಲ್ಪ ಕಂದು ಬಣ್ಣ ಬಂದ ನಂತರ ಟೊಮೊಟೊ ಹಾಕಿ ಬೇಯುವವರೆಗೆ ಹುರಿಯಿರಿ.

ಬೆಂದ ನಂತರ ಸಾರಿನ ಪುಡಿ, ಗರಂ ಮಸಾಲ ಪುಡಿ, ಅಚ್ಚ ಕಾರದ ಪುಡಿ, ಅರಿಶಿನ ಪುಡಿ ಹಾಕಿ ಒಂದೆರಡು ನಿಮಿಷ ಬೆರೆಸಿದ ನಂತರ ರುಚಿಗೆ ತಕ್ಕಷ್ಟು ಉಪ್ಪು ಚೆನ್ನಾಗಿ ಬೆರೆಸಿ ಒಲೆಯನ್ನು ಆರಿಸಿ, ನಿಂಬೆ ರಸ, ಕೊತ್ತಂಬರಿ ಸೊಪ್ಪನ್ನು ಬೆರೆಸಿ. ಈಗ ಟೊಮೊಟೊ ಗೊಜ್ಜು ರೆಡಿ.
(ಇದನ್ನು ಮಾಡಿ ಫ್ರಿಡ್ಜ್ ನಲ್ಲಿ ಇಟ್ಟುಕೊಂಡು ಬೇಕೆನಿಸಿದಾಗ ಉಪಯೋಗಿಸಬಹುದು.)

ಒಂದು ಕುಕ್ಕೇರ್ ನಲ್ಲಿ ಮಾಡಿಟ್ಟು ಕೊಂಡ ಗೊಜ್ಜನ್ನು ಹಾಗು ಅಕ್ಕಿ ಹಾಕಿ ಚೆನ್ನಾಗಿ ಕಲೆಸಿರಿ ನಂತ್ರ ಎರಡು ಕಪ್ ಅಷ್ಟು ನೀರನ್ನು ಹಾಕಿ ೨ವಿಸಲ್ ಮಾಡಿಸಿಕೊಳ್ಳಿ.

ತುಂಬಾ ಸುಲಭವಾಗಿ ಬೇಗ ಮಾಡಬಹುದಾದ ಟಮೋಟೋ ಮಸಾಲ ರೈಸ್ Ready to eat.

English summary :Tomato Masala Rice Recipe

ಭಾರತೀಯ ವಾಯುಪಡೆಯ ಎಎನ್-32 ವಿಮಾನ ಪತನ : ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿ
ಭಾರತೀಯ ವಾಯುಪಡೆಯ ಎಎನ್-32 ವಿಮಾನ ಪತನ : ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿ
ಮೂವರು ಭಾರತೀಯ ನಾವಿಕರ ಸಾವಿನ ಬಗ್ಗೆ ಅಮೆರಿಕದೊಂದಿಗೆ ವಿದೇಶಾಂಗ ಮಂತ್ರಿ ಜೈಶಂಕರ್ ತೀವ್ರ ಪ್ರತಿಭಟನೆ
ಮೂವರು ಭಾರತೀಯ ನಾವಿಕರ ಸಾವಿನ ಬಗ್ಗೆ ಅಮೆರಿಕದೊಂದಿಗೆ ವಿದೇಶಾಂಗ ಮಂತ್ರಿ ಜೈಶಂಕರ್ ತೀವ್ರ ಪ್ರತಿಭಟನೆ
ಇರಾನಿನ ನೆಲೆಗಳನ್ನು ಸಂಪೂರ್ಣವಾಗಿ ನಾಶಲು ಅಮೆರಿಕ ಪ್ರತಿಜ್ಞೆ : ಟೆಹ್ರಾನ್ ಮೇಲೆ 200 ಕ್ಕೂ ಹೆಚ್ಚು ಕ್ಷಿಪಣಿಗಳು ದಾಳಿ
ಇರಾನಿನ ನೆಲೆಗಳನ್ನು ಸಂಪೂರ್ಣವಾಗಿ ನಾಶಲು ಅಮೆರಿಕ ಪ್ರತಿಜ್ಞೆ : ಟೆಹ್ರಾನ್ ಮೇಲೆ 200 ಕ್ಕೂ ಹೆಚ್ಚು ಕ್ಷಿಪಣಿಗಳು ದಾಳಿ
ಪ್ರಧಾನಿ ಮೋದಿ ಯವರನ್ನು ಮುಖ್ಯಮಂತ್ರಿಯಾಗಿ ಮೊದಲ ಬಾರಿ  ಭೇಟಿಯಾದ ಡಿಕೆ.ಶಿವಕುಮಾರ
ಪ್ರಧಾನಿ ಮೋದಿ ಯವರನ್ನು ಮುಖ್ಯಮಂತ್ರಿಯಾಗಿ ಮೊದಲ ಬಾರಿ ಭೇಟಿಯಾದ ಡಿಕೆ.ಶಿವಕುಮಾರ
ರಾಜ್ಯಸಭಾ ಸ್ಥಾನಕ್ಕಾಗಿ ಮಾತ್ರ ನನಗೆ ಪ್ರಧಾನಿ ಮೋದಿ ಅವರೊಂದಿಗಿನ ಸಂಬಂಧವಿಲ್ಲ - ಮಾಜಿ ಪ್ರಧಾನಿ ಎಚ್‌ಡಿ.ದೇವೇಗೌಡ
ರಾಜ್ಯಸಭಾ ಸ್ಥಾನಕ್ಕಾಗಿ ಮಾತ್ರ ನನಗೆ ಪ್ರಧಾನಿ ಮೋದಿ ಅವರೊಂದಿಗಿನ ಸಂಬಂಧವಿಲ್ಲ - ಮಾಜಿ ಪ್ರಧಾನಿ ಎಚ್‌ಡಿ.ದೇವೇಗೌಡ
ಭಾರತದ ಅತ್ಯಂತ ದೀರ್ಘಾವಧಿಯ ಚುನಾಯಿತ ಪ್ರಧಾನಿ ಮೋದಿ : ವಿಶ್ವ ನಾಯಕರಿಂದ ಹರಿದು ಬಂದ ಅಭಿನಂದನೆಗಳು
ಭಾರತದ ಅತ್ಯಂತ ದೀರ್ಘಾವಧಿಯ ಚುನಾಯಿತ ಪ್ರಧಾನಿ ಮೋದಿ : ವಿಶ್ವ ನಾಯಕರಿಂದ ಹರಿದು ಬಂದ ಅಭಿನಂದನೆಗಳು
ನಿಮ್ಮ ಅಪ್ಪನ ಕೈಯಲ್ಲಿ ಏನು ಮಾಡಲು ಆಗಿಲ್ಲ ನೀವೇನು ಮಾಡುತ್ತೀರಿ? - ಸಚಿವ ಪ್ರಿಯಾಂಕ ಖರ್ಗೆ ಗೆ ಸಿಟಿ.ರವಿ ಸವಾಲು
ನಿಮ್ಮ ಅಪ್ಪನ ಕೈಯಲ್ಲಿ ಏನು ಮಾಡಲು ಆಗಿಲ್ಲ ನೀವೇನು ಮಾಡುತ್ತೀರಿ? - ಸಚಿವ ಪ್ರಿಯಾಂಕ ಖರ್ಗೆ ಗೆ ಸಿಟಿ.ರವಿ ಸವಾಲು
ಕನಕಪುರಕ್ಕೆ ಹೋಗಲು ಟ್ರಾಫಿಕ್ ಸಮಸ್ಯೆ ಉಂಟುಮಾಡದೆ, ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿಕೆಶಿ
ಕನಕಪುರಕ್ಕೆ ಹೋಗಲು ಟ್ರಾಫಿಕ್ ಸಮಸ್ಯೆ ಉಂಟುಮಾಡದೆ, ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿಕೆಶಿ
ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ

ಜನತಾ ರುಚಿ MORE RECIPE...