ಟೊಮೊಟೊ ಮಸಾಲೆ ರೈಸ್ ಮಾಡಿ ನೋಡಿ .... | Janata news

09 May 2020
17199
Tomato Masala Rice Recipe

ಬೆಂಗಳೂರು : ಬೇಕಾಗುವ ಸಾಮಗ್ರಿಗಳು:
5 ಟೊಮೊಟೊ
4 ಹಸಿಮೆಣಸಿನಕಾಯಿ
ಕರಿಬೇವಿನ ಸೊಪ್ಪು
ದಪ್ಪ ಈರುಳ್ಳಿ 2
ಕೊತ್ತಂಬರಿ ಸೊಪ್ಪು
ಎಣ್ಣೆ / ತುಪ್ಪ 8 ರಿಂದ 10 ಚಮಚ
ಸಾಸಿವೆ 1 ಚಮಚ
ಕಡಲೆ ಬೇಳೆ 1 ಚಮಚ
ಉದ್ದಿನ ಬೇಳೆ 1 ಚಮಚ
ಸಾರಿನ ಪುಡಿ 3 ಟೇಬಲ್ ಚಮಚ
ಅಚ್ಚ ಕಾರದ ಪುಡಿ ಅರ್ಧ ಚಮಚ
ಗರಂ ಮಸಾಲಾ ಅರ್ಧ ಚಮಚ
ಅರಿಶಿನ ಪುಡಿ ಅರ್ಧ ಚಮಚ
ನಿಂಬೆ ರಸ ಒಂದು ಟೇಬಲ್ ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಅಕ್ಕಿ 1 ಬಟ್ಟಲು

ಮಾಡುವ ವಿಧಾನ:

ಪಾತ್ರೆಗೆ ಎಣ್ಣೆ ಹಾಕಿ ಕಾದ ನಂತರ ಸಾಸಿವೆ ಹಾಕಿ ಸಿಡಿದ ಮೇಲೆ ಕಡಲೆ ಬೇಳೆ, ಉದ್ದಿನ ಬೇಳೆ ಹಾಕಿ ಕಂದು ಬಣ್ಣ ಬಂದ ನಂತರ ಹೆಚ್ಚಿದ ಹಸಿಮೆಣಸಿನಕಾಯಿ, ಕರಿಬೇವು ಹಾಕಿ ಸ್ವಲ್ಪ ಹುರಿದ ಮೇಲೆ ಈರುಳ್ಳಿಯನ್ನು ಹಾಕಿ ಸ್ವಲ್ಪ ಕಂದು ಬಣ್ಣ ಬಂದ ನಂತರ ಟೊಮೊಟೊ ಹಾಕಿ ಬೇಯುವವರೆಗೆ ಹುರಿಯಿರಿ.

ಬೆಂದ ನಂತರ ಸಾರಿನ ಪುಡಿ, ಗರಂ ಮಸಾಲ ಪುಡಿ, ಅಚ್ಚ ಕಾರದ ಪುಡಿ, ಅರಿಶಿನ ಪುಡಿ ಹಾಕಿ ಒಂದೆರಡು ನಿಮಿಷ ಬೆರೆಸಿದ ನಂತರ ರುಚಿಗೆ ತಕ್ಕಷ್ಟು ಉಪ್ಪು ಚೆನ್ನಾಗಿ ಬೆರೆಸಿ ಒಲೆಯನ್ನು ಆರಿಸಿ, ನಿಂಬೆ ರಸ, ಕೊತ್ತಂಬರಿ ಸೊಪ್ಪನ್ನು ಬೆರೆಸಿ. ಈಗ ಟೊಮೊಟೊ ಗೊಜ್ಜು ರೆಡಿ.
(ಇದನ್ನು ಮಾಡಿ ಫ್ರಿಡ್ಜ್ ನಲ್ಲಿ ಇಟ್ಟುಕೊಂಡು ಬೇಕೆನಿಸಿದಾಗ ಉಪಯೋಗಿಸಬಹುದು.)

ಒಂದು ಕುಕ್ಕೇರ್ ನಲ್ಲಿ ಮಾಡಿಟ್ಟು ಕೊಂಡ ಗೊಜ್ಜನ್ನು ಹಾಗು ಅಕ್ಕಿ ಹಾಕಿ ಚೆನ್ನಾಗಿ ಕಲೆಸಿರಿ ನಂತ್ರ ಎರಡು ಕಪ್ ಅಷ್ಟು ನೀರನ್ನು ಹಾಕಿ ೨ವಿಸಲ್ ಮಾಡಿಸಿಕೊಳ್ಳಿ.

ತುಂಬಾ ಸುಲಭವಾಗಿ ಬೇಗ ಮಾಡಬಹುದಾದ ಟಮೋಟೋ ಮಸಾಲ ರೈಸ್ Ready to eat.

English summary :Tomato Masala Rice Recipe

ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು
ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು
ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು  ಆಹ್ವಾನಿಸಿದ ಡಿಕೆ ಶಿವಕುಮಾರ್
ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ ಡಿಕೆ ಶಿವಕುಮಾರ್
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ
ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ
ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ
ರಾಜೀನಾಮೆ ಊಹಾಪೋಹಗಳ ನಡುವೆಯೇ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅಣ್ಣಾಮಲೈ
ರಾಜೀನಾಮೆ ಊಹಾಪೋಹಗಳ ನಡುವೆಯೇ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅಣ್ಣಾಮಲೈ
ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಸೇವೆ, ನಾವೀನ್ಯತೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಎತ್ತಿ ತೋರಿಸಿದರು
ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಸೇವೆ, ನಾವೀನ್ಯತೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಎತ್ತಿ ತೋರಿಸಿದರು
ಜೂನ್ 3 ರಂದು ಸಂಜೆ 04:05 ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ
ಜೂನ್ 3 ರಂದು ಸಂಜೆ 04:05 ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

ಜನತಾ ರುಚಿ MORE RECIPE...